ಕೇಂದ್ರೀಯ ಏಜೆನ್ಸಿಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಡಿಕೆ ಶಿವಕುಮಾರ
ಮಾಧ್ಯಮದೊಂದಿಗೆ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ, ಕೇಂದ್ರ ಸರ್ಕಾರ ಇಲ್ಲದ ಆರೋಪಗಳನ್ನು ಹೊರೆಸಿ ಕೇಂದ್ರೀಯ ಏಜೆನ್ಸಿಗಳಿಂದ ತನಿಖೆ ಮಾಡಿಸುವ ಮೂಲಕ ಅವುಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ, ಎಂದು ಹೇಳಿದರು.
ಬೆಂಗಳೂರು: ನ್ಯಾಶನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ED) ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು (Sonia Gandhi) ವಿಚಾರಣೆಗೆ ಕರೆದಿರುವುದನ್ನು ಪ್ರತಿಭಟಿಸಿ ಕೆಪಿಸಿಸಿ ರಾಜಭವವ ಚಲೋ (Raj Bhavan Chalo) ರ್ಯಾಲಿ ಆಯೋಜಿಸಿದೆ. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ, ಕೇಂದ್ರ ಸರ್ಕಾರ ಇಲ್ಲದ ಆರೋಪಗಳನ್ನು ಹೊರೆಸಿ ಕೇಂದ್ರೀಯ ಏಜೆನ್ಸಿಗಳಿಂದ ತನಿಖೆ ಮಾಡಿಸುವ ಮೂಲಕ ಅವುಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ, ಎಂದು ಹೇಳಿದರು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
