ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಮತ್ತೆ ಭೇಟೆ ಶುರು..
ಕೋಲಾರದಲ್ಲಿ ಮತ್ತೆ ಚಿನ್ನದ ಭೇಟೆ!

ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಮತ್ತೆ ಭೇಟೆ ಶುರು..

ಆಯೇಷಾ ಬಾನು

Updated on: Dec 08, 2020 | 9:40 AM

ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭದ ಕನಸು ನನಸಾಗುವ ದಿನಗಳು ಹತ್ತಿರವಾಗುತ್ತಿದೆ. ಕೇಂದ್ರ ಸರ್ಕಾರ ಮತ್ತೆ ಚಿನ್ನದ ಗಣಿ ಆರಂಭಿಸಲು ಮುಂದಾಗಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ.

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.