ಬಾಗಲಕೋಟೆಯ ನವವಿವಾಹಿತೆಯ ಆಕಸ್ಮಿಕ ಸಾವು ವರದಕ್ಷಿಣೆಗಾಗಿ ನಡೆದ ಕೊಲೆಯೇ?

ಮಹಾದೇವಿ ಸಾವಿಗೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣನ್ನು ದಾಖಲಿಸಿಕೊಳ್ಳಲಾಗಿದೆ. ಹೆಬ್ಬಾಳಪ್ಪ ಪತ್ನಿಯ ಜೊತೆ ಎರಡು ದಿನಗಳ ಮಟ್ಟಿಗೆ ಚೆನ್ನಾಗಿದ್ದು ನಂತರ ಜಗಳ ಕಾಯುತ್ತಿದ್ದ ಎಂದು ಮಹಾದೇವಿಯ ಪೋಷಕರು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ನಿಜಾಂಶ ಬಯಲು ಮಾಡಬೇಕು.

ಬಾಗಲಕೋಟೆಯ ನವವಿವಾಹಿತೆಯ ಆಕಸ್ಮಿಕ ಸಾವು ವರದಕ್ಷಿಣೆಗಾಗಿ ನಡೆದ ಕೊಲೆಯೇ?
|

Updated on: Aug 26, 2024 | 11:19 AM

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲ್ಲೂಕಿನ ಮಂಟೂರು ಗ್ರಾಮಕ್ಕೆ ಇಂದು ಬೆಳಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಭೇಟಿ ನೀಡಿ ಆಗಸ್ಟ್ 15 ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮತ್ತು ಕೇವಲ 4 ತಿಂಗಳು ಹಿಂದಷ್ಟೇ ಮದುವೆಯಾಗಿದ್ದ ಮಹಾದೇವಿಯ ಪೋಷಕರಿಗೆ ಸಾಂತ್ವನ ಹೇಳಿ ಪ್ರಕರಣದ ವಿವರ ಪಡೆದುಕೊಂಡರು. ಮಹಾದೇವಿಯನ್ನು ಅದೇ ಮುಧೋಳ ತಾಲ್ಲೂಕಿ ವಜ್ಜರಹಟ್ಟಿ ಗ್ರಾಮದ ಹೆಬ್ಬಾಳಪ್ಪ ಹೆಸರಿನ ಯುವಕನಿಗೆ ಮದುವೆ ಮಾಡಿಕೊಡಲಾಗಿತ್ತು. ಆಗಸ್ಟ್ 15ರಂದು ಪತಿಯೊಂದಿಗೆ ಬೈಕ್ ಮೇಲೆ ಹೋಗುವಾಗ ಮಹಾದೇವಿ ಕೆಳಗೆ ಬಿದ್ದು ಸತ್ತಳು ಎಂದು ಹೆಬ್ಬಾಳಪ್ಪ ಮತ್ತು ಅವನ ಕುಟುಂಬದವರು ಹೇಳುತ್ತಾರೆ. ಅದರೆ, ತಮ್ಮ ಮಗಳದ್ದು ಆಕಸ್ಮಿಕ ಸಾವಲ್ಲ ಅವಳ ಕೊಲೆ ಮಾಡಲಾಗಿದೆ ಎಂದು ಮಹಾದೇವಿ ಪೋಷಕರು ಅರೋಪಿಸುತ್ತಿದ್ದಾರೆ. ಮಹಾದೇವಿ ಕುತ್ತಿಗೆ ಮೇಲೆ ಕಲೆ ಮತ್ತು ಗಾಯಗಳಿದ್ದವು, ಹೆಬ್ಳಾಳಪ್ಪ ಮತ್ತು ಅವನ ತಂದೆ ತಾಯಿ ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು, ಅದೇ ಕಾರಣಕ್ಕೆ ಆಕೆಯನ್ನು ಕೊಂದು ಅಪಘಾತದಲ್ಲಿ ಸತ್ತಳು ಅಂತ ಬಿಂಬಿಸುತ್ತಿದ್ದಾರೆ ಎಂದು ಅವರು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವರದಕ್ಷಿಣೆಗಾಗಿ ಗಂಡನ ಮನೆಯವರಿಂದಲೇ ವಿಷ ಹಾಕಿದ ಆರೋಪ; ಮಹಿಳೆ ಸಾವು, ಐದು ತಿಂಗಳ ಮಗು ಸ್ಥಿತಿ ಚಿಂತಾಜನಕ

Follow us
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್