‘ಇವರ ಅಪ್ಪನಿಗೆ ಹೊಡೆದು ನಾನು ಕೇಸ್ ಹಾಕಿಸಿಕೊಂಡಿಲ್ಲ’: ಜಗದೀಶ್ಗೆ ಚೈತ್ರಾ ಕ್ಲಾಸ್
ಚೈತ್ರಾ ಕುಂದಾಪುರ ಮೇಲೆ ಕೇಸ್ ಆಗಿದ್ದು ಗೊತ್ತೇ ಇದೆ. ಆ ಪ್ರಕರಣಗಳ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಜಗದೀಶ್ ಮಾತನಾಡಿದ್ದಕ್ಕೆ ಚೈತ್ರಾ ಗರಂ ಆಗಿದ್ದಾರೆ. ಇಬ್ಬರ ನಡುವೆ ಭಾರಿ ಜಗಳ ನಡೆದಿದೆ. ಜಗಳ ಮಾಡುವ ಭರದಲ್ಲಿ ಚೈತ್ರಾ ಕುಂದಾಪುರ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಇದಕ್ಕೆ ಜಗದೀಶ್ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
‘ಚೈತ್ರಾ ಏನು ಮಾತಾಡ್ತಾಳೆ. ಆಕೆಗೆ ಇರುವ ರೀತಿ ನನಗೂ ಫಾಲೋವರ್ಸ್ ಇದ್ದಾರೆ. ಆಕೆಯ ಮೇಲೆ 28 ಕೇಸ್ ಇದೆ’ ಎಂದು ಜಗದೀಶ್ ಹೇಳಿದ್ದಾರೆ. ‘ತಾಕತ್ತಿದ್ದರೆ ಎದುರು ಬಂದು ನಿಂತು ಮಾತನಾಡು. ನನ್ನ ಕೇಸ್ ಬಗ್ಗೆ ಮಾತನಾಡುವ ಯಾವ ಯೋಗ್ಯತೆಯೂ ಇಲ್ಲ. 50 ಅಲ್ಲ, 100 ಕೇಸ್ ಬೇಕಾದರೂ ಹಾಕಿಸಿಕೊಳ್ತೀನಿ. ಇವರ ಅಪ್ಪನಿಗೆ ಹೊಡೆದು ನಾನು ಕೇಸ್ ಹಾಕಿಸಿಕೊಂಡಿಲ್ಲ. ಯಾವಾನಾದ್ರೂ ಅಪ್ಪನಿಗೇ ಹೊಟ್ಟಿದ್ರೆ ನನ್ನ ಕೇಸ್ ಬಗ್ಗೆ ನನ್ನ ಎದುರು ಬಂದು ಮಾತನಾಡಲಿ’ ಎಂದು ಚೈತ್ರಾ ಕುಂದಾಪುರ ಸವಾಲು ಹಾಕಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್

ಪ್ರಿಯಾಂಕ್ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

ಫೈಲ್ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
