‘ಇವರ ಅಪ್ಪನಿಗೆ ಹೊಡೆದು ನಾನು ಕೇಸ್ ಹಾಕಿಸಿಕೊಂಡಿಲ್ಲ’: ಜಗದೀಶ್​ಗೆ ಚೈತ್ರಾ ಕ್ಲಾಸ್

‘ಇವರ ಅಪ್ಪನಿಗೆ ಹೊಡೆದು ನಾನು ಕೇಸ್ ಹಾಕಿಸಿಕೊಂಡಿಲ್ಲ’: ಜಗದೀಶ್​ಗೆ ಚೈತ್ರಾ ಕ್ಲಾಸ್
|

Updated on: Oct 15, 2024 | 6:16 PM

ಚೈತ್ರಾ ಕುಂದಾಪುರ ಮೇಲೆ ಕೇಸ್​ ಆಗಿದ್ದು ಗೊತ್ತೇ ಇದೆ. ಆ ಪ್ರಕರಣಗಳ ಬಗ್ಗೆ ಬಿಗ್​ ಬಾಸ್​ ಮನೆಯಲ್ಲಿ ಜಗದೀಶ್​ ಮಾತನಾಡಿದ್ದಕ್ಕೆ ಚೈತ್ರಾ ಗರಂ ಆಗಿದ್ದಾರೆ. ಇಬ್ಬರ ನಡುವೆ ಭಾರಿ ಜಗಳ ನಡೆದಿದೆ. ಜಗಳ ಮಾಡುವ ಭರದಲ್ಲಿ ಚೈತ್ರಾ ಕುಂದಾಪುರ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಇದಕ್ಕೆ ಜಗದೀಶ್​ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

‘ಚೈತ್ರಾ ಏನು ಮಾತಾಡ್ತಾಳೆ. ಆಕೆಗೆ ಇರುವ ರೀತಿ ನನಗೂ ಫಾಲೋವರ್ಸ್​ ಇದ್ದಾರೆ. ಆಕೆಯ ಮೇಲೆ 28 ಕೇಸ್ ಇದೆ’ ಎಂದು ಜಗದೀಶ್​ ಹೇಳಿದ್ದಾರೆ. ‘ತಾಕತ್ತಿದ್ದರೆ ಎದುರು ಬಂದು ನಿಂತು ಮಾತನಾಡು. ನನ್ನ ಕೇಸ್​ ಬಗ್ಗೆ ಮಾತನಾಡುವ ಯಾವ ಯೋಗ್ಯತೆಯೂ ಇಲ್ಲ. 50 ಅಲ್ಲ, 100 ಕೇಸ್​ ಬೇಕಾದರೂ ಹಾಕಿಸಿಕೊಳ್ತೀನಿ. ಇವರ ಅಪ್ಪನಿಗೆ ಹೊಡೆದು ನಾನು ಕೇಸ್ ಹಾಕಿಸಿಕೊಂಡಿಲ್ಲ. ಯಾವಾನಾದ್ರೂ ಅಪ್ಪನಿಗೇ ಹೊಟ್ಟಿದ್ರೆ ನನ್ನ ಕೇಸ್​ ಬಗ್ಗೆ ನನ್ನ ಎದುರು ಬಂದು ಮಾತನಾಡಲಿ’ ಎಂದು ಚೈತ್ರಾ ಕುಂದಾಪುರ ಸವಾಲು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ
ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ