ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು

Updated on: Nov 21, 2024 | 6:27 PM

Bigg Boss Kannada: ಕಳೆದ ವಾರ ಶಿಶಿರ್​ಗೆ ಕ್ಷಮೆ ಕೇಳುತ್ತಿದ್ದ ಚೈತ್ರಾ ಕುಂದಾಪುರ, ಈ ವಾರ ತಾಕತ್ ಇದ್ದರೆ ತಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಶಿಶಿರ್​ಗೆ ಮಾತ್ರವಲ್ಲ ಇಡೀ ತಂಡಕ್ಕೆ ಸವಾಲು ಹಾಕಿದ್ದಾರೆ.

ಬಿಗ್​ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಚೆನ್ನಾಗಿ ಆಟ ಆಡುತ್ತಿದ್ದಾರೆ. ಕಳೆದ ವಾರಾಂತ್ಯದಲ್ಲಿ ತಪ್ಪು ಮಾಡಿ ಸುದೀಪ್ ಅವರಿಂದ ಬೈಸಿಕೊಂಡಿದ್ದ ಚೈತ್ರಾ, ಆ ನಂತರ ಆಟದಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಸುದೀಪ್ ಎಪಿಸೋಡ್​ ಬಳಿಕ ತುಸು ಬೇಸರದಲ್ಲಿದ್ದ ಚೈತ್ರಾ ಆ ನಂತರ ಗಟ್ಟಿಯಾಗಿ ಆಟ ಆಡುತ್ತಿದ್ದಾರೆ. ಕಳೆದ ವಾರದ ಟಾಸ್ಕ್​ನಲ್ಲಿ ಚೈತ್ರಾ ಹಾಗೂ ಶಿಶಿರ್ ಪರಸ್ಪರ ಜಗಳ ಮಾಡಿಕೊಂಡಿದ್ದರು. ಈ ವಾರ ಅದೇ ಜಗಳವನ್ನೇ ಮುಂದುವರೆಸಿದ್ದಾರೆ. ಕಳೆದ ವಾರ ಶಿಶಿರ್​ಗೆ ಕ್ಷಮೆ ಕೇಳುತ್ತಿದ್ದ ಚೈತ್ರಾ, ಈ ವಾರ ತಾಕತ್ ಇದ್ದರೆ ತಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಶಿಶಿರ್​ಗೆ ಮಾತ್ರವಲ್ಲ ಇಡೀ ತಂಡಕ್ಕೆ ಸವಾಲು ಹಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More