ದಿನದಿನಕ್ಕೂ ಚೈತ್ರಾಗೆ ಹುಚ್ಚು ಜಾಸ್ತಿ ಆಗುತ್ತಿದೆ: ಮುಲಾಜಿಲ್ಲದೇ ಹೇಳಿದ ರಜತ್
ಜೋರು ಜೋರಾಗಿ ಜಗಳ ಮಾಡುವುದನ್ನೇ ಬಿಗ್ ಬಾಸ್ ಆಟ ಎಂದುಕೊಂಡಂತಿದೆ ಚೈತ್ರಾ ಕುಂದಾಪುರ. ದೊಡ್ಮನೆಯಲ್ಲಿ ಅವರ ವಿರುದ್ಧ ಅನೇಕರು ತಿರುಗಿ ಬಿದ್ದಿದ್ದಾರೆ. ರಜತ್ ಅವರಿಗೆ ಚೈತ್ರಾ ಅವರನ್ನು ಕಂಡರೆ ಆಗುವುದೇ ಇಲ್ಲ. ಕ್ಯಾಪ್ಟೆನ್ಸಿ ಟಾಸ್ಕ್ನಿಂದ ಚೈತ್ರಾ ಅವರನ್ನು ರಜತ್ ಹೊರಗೆ ಇಟ್ಟಿದ್ದಾರೆ. ಹಾಗಾಗಿ ಚೈತ್ರಾ ಜಗಳ ಮಾಡಿದ್ದಾರೆ. ಕೋಪಗೊಂಡ ರಜತ್ ಅವರು, ‘ಅವಳಿಗೆ ದಿನದಿನವೂ ಹುಚ್ಚು ಜಾಸ್ತಿ ಆಗುತ್ತಿದೆ’ ಎಂದು ರಜತ್ ಹೇಳಿದ್ದಾರೆ. ‘ಹೌದು’ ಎಂದು ತ್ರಿವಿಕ್ರಮ್ ಧ್ವನಿಗೂಡಿಸಿದ್ದಾರೆ.
ಜೋರು ಜೋರಾಗಿ ಜಗಳ ಮಾಡುವುದನ್ನೇ ಬಿಗ್ ಬಾಸ್ ಆಟ ಎಂದುಕೊಂಡಂತಿದೆ ಚೈತ್ರಾ ಕುಂದಾಪುರ. ಹಾಗಾಗಿ ದೊಡ್ಮನೆಯಲ್ಲಿ ಅವರ ವಿರುದ್ಧ ಅನೇಕರು ತಿರುಗಿ ಬಿದ್ದಿದ್ದಾರೆ. ರಜತ್ ಅವರಿಗೆ ಚೈತ್ರಾ ಅವರನ್ನು ಕಂಡರೆ ಆಗುವುದೇ ಇಲ್ಲ. ಕ್ಯಾಪ್ಟೆನ್ಸಿ ಟಾಸ್ಕ್ನಿಂದ ಚೈತ್ರಾ ಅವರನ್ನು ರಜತ್ ಹೊರಗೆ ಇಟ್ಟಿದ್ದಾರೆ. ಹಾಗಾಗಿ ಚೈತ್ರಾ ಜಗಳ ಮಾಡಿದ್ದಾರೆ. ಕೋಪಗೊಂಡ ರಜತ್ ಅವರು, ‘ಅವಳಿಗೆ ದಿನದಿನವೂ ಹುಚ್ಚು ಜಾಸ್ತಿ ಆಗುತ್ತಿದೆ’ ಎಂದು ರಜತ್ ಹೇಳಿದ್ದಾರೆ. ‘ಹೌದು’ ಎಂದು ತ್ರಿವಿಕ್ರಮ್ ಧ್ವನಿಗೂಡಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

