ದಿನದಿನಕ್ಕೂ ಚೈತ್ರಾಗೆ ಹುಚ್ಚು ಜಾಸ್ತಿ ಆಗುತ್ತಿದೆ: ಮುಲಾಜಿಲ್ಲದೇ ಹೇಳಿದ ರಜತ್​

Updated on: Dec 05, 2024 | 3:50 PM

ಜೋರು ಜೋರಾಗಿ ಜಗಳ ಮಾಡುವುದನ್ನೇ ಬಿಗ್ ಬಾಸ್ ಆಟ ಎಂದುಕೊಂಡಂತಿದೆ ಚೈತ್ರಾ ಕುಂದಾಪುರ. ದೊಡ್ಮನೆಯಲ್ಲಿ ಅವರ ವಿರುದ್ಧ ಅನೇಕರು ತಿರುಗಿ ಬಿದ್ದಿದ್ದಾರೆ. ರಜತ್ ಅವರಿಗೆ ಚೈತ್ರಾ ಅವರನ್ನು ಕಂಡರೆ ಆಗುವುದೇ ಇಲ್ಲ. ಕ್ಯಾಪ್ಟೆನ್ಸಿ ಟಾಸ್ಕ್​ನಿಂದ ಚೈತ್ರಾ ಅವರನ್ನು ರಜತ್ ಹೊರಗೆ ಇಟ್ಟಿದ್ದಾರೆ. ಹಾಗಾಗಿ ಚೈತ್ರಾ ಜಗಳ ಮಾಡಿದ್ದಾರೆ. ಕೋಪಗೊಂಡ ರಜತ್ ಅವರು, ‘ಅವಳಿಗೆ ದಿನದಿನವೂ ಹುಚ್ಚು ಜಾಸ್ತಿ ಆಗುತ್ತಿದೆ’ ಎಂದು ರಜತ್ ಹೇಳಿದ್ದಾರೆ. ‘ಹೌದು’ ಎಂದು ತ್ರಿವಿಕ್ರಮ್ ಧ್ವನಿಗೂಡಿಸಿದ್ದಾರೆ.

ಜೋರು ಜೋರಾಗಿ ಜಗಳ ಮಾಡುವುದನ್ನೇ ಬಿಗ್ ಬಾಸ್ ಆಟ ಎಂದುಕೊಂಡಂತಿದೆ ಚೈತ್ರಾ ಕುಂದಾಪುರ. ಹಾಗಾಗಿ ದೊಡ್ಮನೆಯಲ್ಲಿ ಅವರ ವಿರುದ್ಧ ಅನೇಕರು ತಿರುಗಿ ಬಿದ್ದಿದ್ದಾರೆ. ರಜತ್ ಅವರಿಗೆ ಚೈತ್ರಾ ಅವರನ್ನು ಕಂಡರೆ ಆಗುವುದೇ ಇಲ್ಲ. ಕ್ಯಾಪ್ಟೆನ್ಸಿ ಟಾಸ್ಕ್​ನಿಂದ ಚೈತ್ರಾ ಅವರನ್ನು ರಜತ್ ಹೊರಗೆ ಇಟ್ಟಿದ್ದಾರೆ. ಹಾಗಾಗಿ ಚೈತ್ರಾ ಜಗಳ ಮಾಡಿದ್ದಾರೆ. ಕೋಪಗೊಂಡ ರಜತ್ ಅವರು, ‘ಅವಳಿಗೆ ದಿನದಿನವೂ ಹುಚ್ಚು ಜಾಸ್ತಿ ಆಗುತ್ತಿದೆ’ ಎಂದು ರಜತ್ ಹೇಳಿದ್ದಾರೆ. ‘ಹೌದು’ ಎಂದು ತ್ರಿವಿಕ್ರಮ್ ಧ್ವನಿಗೂಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More