ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ಎಲ್ಲವನ್ನೂ ವಿವರಿಸಿದ ತಾಯಿ

Updated on: May 15, 2025 | 10:45 PM

ಚೈತ್ರಾ ಕುಂದಾಪುರ ವಿರುದ್ಧ ಅವರ ತಂದೆಯೇ ಕಿಡಿಕಾರಿದ್ದಾರೆ. ಆ ಬಗ್ಗೆ ಈಗ ಅವರ ತಾಯಿ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಅನೇಕ ಆರೋಪಗಳನ್ನು ಹೊರಿಸಿರುವುದು ಏಕೆ ಎಂಬುದನ್ನು ತಾಯಿ ವಿವರಿಸಿದ್ದಾರೆ. ವಿಡಿಯೋ ಮೂಲಕ ಅವರು ಹಲವು ವಿಷಯಗಳನ್ನು ತಿಳಿಸಿದ್ದಾರೆ.

ಚೈತ್ರಾ ಕುಂದಾಪುರ (Chaithra Kundapura) ವಿರುದ್ಧ ಅವರ ತಂದೆಯೇ ಕಿಡಿಕಾರಿದ್ದಾರೆ. ಅವರ ಹೇಳಿಕೆ ಬಳಿಕ ವಿವಾದ ಶುರುವಾಗಿದೆ. ಆ ಬಗ್ಗೆ ಈಗ ಅವರ ತಾಯಿ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ (Balakrishna Naik) ಹಲವು ಆರೋಪಗಳನ್ನು ಹೊರಿಸಿರುವುದು ಯಾಕೆ ಎಂಬುದನ್ನು ತಾಯಿ ವಿವರಿಸಿದ್ದಾರೆ. ಈ ವಿಡಿಯೋ ಮೂಲಕ ಅವರು ಅನೇಕ ವಿಷಯಗಳನ್ನು ತಿಳಿಸಿದ್ದಾರೆ. ‘ದೊಡ್ಡ ಮಗಳು ಹೇಳಿಕೊಟ್ಟ ರೀತಿಯಲ್ಲಿ ಬಾಲಕೃಷ್ಣ ನಾಯ್ಕ್ ಮಾತನಾಡುತ್ತಿದ್ದಾರೆ. ಆಸ್ತಿಗಾಗಿ ಈ ರೀತಿ ನಡೆಯುತ್ತಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More