‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಕಿಚ್ಚ ಸುದೀಪ್​

ಮಾತಿನ ವಿಚಾರದಲ್ಲಿ ಚೈತ್ರಾ ಕುಂದಾಪುರ ಅವರಿಗೆ ತಿರುಗೇಟು ನೀಡುವುದು ಕಷ್ಟ. ಆದರೆ ತಾವು ಬಿಗ್​ ಬಾಸ್​ ಮನೆಯಲ್ಲಿ ಈಗತಾನೇ ಮಾತಾಡುವುದು ಕಲಿಯುತ್ತಿರುವುದಾಗಿ ಚೈತ್ರಾ ಹೇಳಿದ್ದಾರೆ. ‘ಸೂಪರ್​ ಸಂಡೇ ವಿತ್ ಸುದೀಪ್​’ ಎಪಿಸೋಡ್​ನಲ್ಲಿ ಈ ವಿಚಾರ ಚರ್ಚೆ ಆಗಿದೆ. ಚೈತ್ರಾ ಹೇಳಿದ ಡೈಲಾಗ್​ ಕೇಳಿ ಸುದೀಪ್ ಅವರಿಗೆ ಸಿಕ್ಕಾಪಟ್ಟೆ ನಗು ಬಂದಿದೆ.

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಕಿಚ್ಚ ಸುದೀಪ್​
|

Updated on: Oct 06, 2024 | 9:00 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಚೈತ್ರಾ ಕುಂದಾಪುರ ಹೈಲೈಟ್​ ಆಗುತ್ತಿದ್ದಾರೆ. ‘ನಾನು ಈಗಿನ್ನೂ ಮಾತನಾಡೋದು ಕಲಿಯುತ್ತಿದ್ದೇನೆ. ರಂಜಿತ್ ಅಣ್ಣ, ಶಿಶರ್​ ಅಣ್ಣ ಇವರೆಲ್ಲ ಮಾತನಾಡೋದು ಹೇಗೆ ಅಂತ ನನಗೆ ಹೇಳಿಕೊಡುತ್ತಿದ್ದಾರೆ’ ಎಂದಿದ್ದಾರೆ ಚೈತ್ರಾ. ಈ ಮಾತು ಕೇಳಿ ಸುದೀಪ್​ ಅವರಿಗೂ ಅಚ್ಚರಿ ಆಗಿದೆ. ‘ರಂಜಿತ್.. ನಿಮಗೆ ಇಷ್ಟು ಧೈರ್ಯ ಇದೆಯಾ? ಚೈತ್ರಾಗೆ ಮಾತಾಡೋದು ಕಲಿಸುತ್ತಿದ್ದೀರಾ’ ಎಂದು ಸುದೀಪ್​ ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘