ಗೋವಿಂದ ಬಾಬು ಪೂಜಾರಿ ವಿರುದ್ಧವೇ ಜಾರಿ ನಿರ್ದೇಶಾನಲಯಕ್ಕೆ ಪತ್ರ ಬರೆದಿದ್ದ ಚೈತ್ರಾ ಕುಂದಾಪುರ

ಗೋವಿಂದ ಬಾಬು ಪೂಜಾರಿ ವಿರುದ್ಧವೇ ಜಾರಿ ನಿರ್ದೇಶಾನಲಯಕ್ಕೆ ಪತ್ರ ಬರೆದಿದ್ದ ಚೈತ್ರಾ ಕುಂದಾಪುರ
|

Updated on: Sep 18, 2023 | 11:19 AM

ವಂಚನೆ ಆರೋಪ ಎದುರಿಸುತ್ತಿರುವ ಚೈತ್ರಾ ಗೋವಿಂದ ವಿರುದ್ಧವೇ ಜಾರಿ ನಿರ್ದೇಶಾನಲಯಕ್ಕೆ ಪತ್ರ ಬರೆದಿದ್ದು ಅದರ ಪ್ರತಿ ಟಿವಿ9 ಕನ್ನಡ ವಾಹಿನಿಗೆ ಲಭ್ಯವಾಗಿದೆ. ಗೋವಿಂದ ಪೂಜಾರಿಯ ಬಗ್ಗೆ ಒಂದಷ್ಟು ವಿವರಣೆ ನೀಡಿ, ಅವರು ರೂ. 6 ಕೋಟಿ ರೂ. ಅಕ್ರಮವಾಗಿ ವರ್ಗಾಯಿರುವರೆಂದು ತನ್ನ ದೂರಿನಲ್ಲಿ ತಿಳಿಸಿದ್ದಾಳೆ. ಹಾಲಾಶ್ರೀ ಅಭಿನವ ಸ್ವಾಮೀಜಿಗೆ 1.5 ಕೋಟಿ ರೂ. ಸಂದಾಯವಾಗಿರುವ ಕುರಿತು ಸಹ ಮಾಹಿತಿ ನೀಡಿದ್ದಾಳೆ.

ಬೆಂಗಳೂರು: ಬಗೆದಷ್ಟು ಹೆಚ್ಚುತ್ತಿದೆ ಚೈತ್ರಾ ಕುಂದಾಪುರ (Chaitra Kundapura) ವಂಚನೆ ಪ್ರಕರಣದ ಆಳ. ಮೊನ್ನೆ ನಗರದ ಸಿಸಿಬಿ ಅಧಿಕಾರಿಗಳು (CCB Sleuths) ವಿಚಾರಣೆ ನಡೆಸುತ್ತಿದ್ದಾಗ ಅಸ್ವಸ್ಥಳಾದವಳ ಹಾಗೆ ನಟಿಸಿ ಆಸ್ಪತ್ರೆ ಸೇರಿದ್ದ ಚೈತ್ರಾಳನ್ನು ಪೊಲೀಸರು ಸ್ಟೇಷನ್ ಗೆ ಕರೆತಂದಿದ್ದಾರೆ. ಬಂಧನವಾದ ದಿನ ನಿರ್ಭೀತಿಯಿಂದ ತಲೆಯೆತ್ತಿಕೊಂಡು ಸಿಸಿಬಿ ಆವರಣದಲ್ಲಿ ಪಾಸಿಂಗ್ ಹೇಳಿಕೆಯನ್ನು ಆತ್ಮವಿಶ್ವಾಸದಿಂದ ನೀಡಿದ್ದ ಚೈತ್ರಾ ಈಗ ತಲೆ ಮೇಲೆ ಮುಸುಕು ಹಾಕಿಕೊಂಡು ಮುಖ ಮುಚ್ಚಿಕೊಳ್ಳುತ್ತಿದ್ದಾಳೆ. ಏತನ್ಮಧ್ಯೆ, ಆನಾಹುತಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ. ವಿಧಾನ ಸಭಾ ಚುನಾವಣೆಯಲ್ಲಿ ಬೈಂದೂರಿನಿಂದ ಬಿಜೆಪಿ ಟಿಕೆಟ್ ಕೊಡಿಸುವ ಭರವಸೆ ನೀಡಿ ಉದ್ಯಮಿ ಗೋವಿಂದ ಬಾಬು ಪೂಜಾರಿ (Govind Babu Pujari) 5 ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿರುವ ಚೈತ್ರಾ ಗೋವಿಂದ ವಿರುದ್ಧವೇ ಜಾರಿ ನಿರ್ದೇಶಾನಲಯಕ್ಕೆ (Enforcement Directorate) ಪತ್ರ ಬರೆದಿದ್ದು ಅದರ ಪ್ರತಿ ಟಿವಿ9 ಕನ್ನಡ ವಾಹಿನಿಗೆ ಲಭ್ಯವಾಗಿದೆ. ಗೋವಿಂದ ಪೂಜಾರಿಯ ಬಗ್ಗೆ ಒಂದಷ್ಟು ವಿವರಣೆ ನೀಡಿ, ಅವರು ರೂ. 6 ಕೋಟಿ ರೂ. ಅಕ್ರಮವಾಗಿ ವರ್ಗಾಯಿರುವರೆಂದು ತನ್ನ ದೂರಿನಲ್ಲಿ ತಿಳಿಸಿದ್ದಾಳೆ. ಹಾಲಾಶ್ರೀ ಅಭಿನವ ಸ್ವಾಮೀಜಿಗೆ 1.5 ಕೋಟಿ ರೂ. ಸಂದಾಯವಾಗಿರುವ ಕುರಿತು ಸಹ ಮಾಹಿತಿ ನೀಡಿದ್ದಾಳೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?