‘ನಿಮ್ಮ ನಿಯತ್ತು ನೋಡಬೇಕಿತ್ತು’; ಹನುಮಂತ ವಿರುದ್ಧ ಸಿಡಿದೆದ್ದ ಚೈತ್ರಾ ಕುಂದಾಪುರ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ಗಮನ ಸೆಳೆಯುತ್ತಿದ್ದಾರೆ. ಇವರು ಕ್ಯಾಪ್ಟನ್ ಆಗಿದ್ದು, ಟಾಸ್ಕ್ ಒಂದಕ್ಕೆ ಇವರೇ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಈ ವೇಳೆ ಜಗಳನಡೆದಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ಗಮನ ಸೆಳೆಯುತ್ತಿದ್ದಾರೆ. ಇವರು ಕ್ಯಾಪ್ಟನ್ ಆಗಿದ್ದು, ಟಾಸ್ಕ್ ಒಂದಕ್ಕೆ ಇವರೇ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಈ ವೇಳೆ ಮೋಸ ಆಗಿದೆ ಎಂದು ಚೈತ್ರಾ ಕುಂದಾಪುರ ಅವರು ಸಿಡಿದೆದ್ದಿದ್ದಾರೆ. ಈ ವಿಡಿಯೋನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಆ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 05, 2024 08:20 AM
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

