ಕೋಟಿ-ಕೋಟಿ ಒಡತಿ ಚೈತ್ರಾ ಕುಂದಾಪುರ, ಈಕೆಯ ಖಜಾನೆ ಕಂಡು ಸಿಸಿಬಿ ಅಧಿಕಾರಿಗಳೇ ಶಾಕ್

ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಕುಂದಾಪುರ ಬಂಡವಾಳ ಒಂದೊಂದಾಗಿಯೇ ಇದೀಗ ಬಹಿರಂಗವಾಗುತ್ತಿದ್ದು, ಇದೀಗ ಆಕೆಯ ಖಜಾನೆ ಬಟಾಬಯಲಾಗಿದೆ.

ಕೋಟಿ-ಕೋಟಿ ಒಡತಿ ಚೈತ್ರಾ ಕುಂದಾಪುರ, ಈಕೆಯ ಖಜಾನೆ ಕಂಡು ಸಿಸಿಬಿ ಅಧಿಕಾರಿಗಳೇ ಶಾಕ್
| Updated By: ರಮೇಶ್ ಬಿ. ಜವಳಗೇರಾ

Updated on:Sep 17, 2023 | 4:19 PM

ಉಡುಪಿ (ಸೆ.17): ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಕುಂದಾಪುರ ಬಂಡವಾಳ ಒಂದೊಂದಾಗಿಯೇ ಇದೀಗ ಬಹಿರಂಗವಾಗುತ್ತಿದೆ. ಚೈತ್ರಾ ಕುಂದಾಪುರ ಮನೆಯಲ್ಲಿ65 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಸಂಬಂಧಿಕರ ಹೆಸರಿನಲ್ಲಿ ಕೋಟಿ ರೂಪಾಯಿ ಠೇವಣಿ ಇಟ್ಟಿರುವುದು ಪತ್ತೆಯಾಗಿದೆ. ಎಲ್ಲಾ ಸೇರಿಸಿ ಸುಮಾರು 4 ಕೋಟಿ ರೂ. ನಗದು ಪತ್ತೆಯಾಗಿದ್ದು, ಚೈತ್ರಾ ಕುಂದಾಪುರ ಖಜಾನೆ ಕಂಡು ಸಿಸಿಬಿ ಪೊಲೀಸರೇ ದಂಗಾಗಿದ್ದಾರೆ. ಹಾಗಾದ್ರೆ, ಚೈತ್ರಾ ಖಜಾನೆಯಲ್ಲಿ ಏನೆಲ್ಲ ಸಿಕ್ತು ಎನ್ನುವುದನ್ನು ನೋಡಿ.

Published On - 1:14 pm, Sun, 17 September 23

Follow us
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?