AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಟಕ್ಕೆ ಅವಕಾಶ ಕೊಡಲ್ಲ’; ಗೌತಮಿ ತಂಡ ಸೇರಿ ಗಳಗಳನೆ ಅತ್ತ ಚೈತ್ರಾ ಕುಂದಾಪುರ‘ಆಟಕ್ಕೆ ಅವಕಾಶ ಕೊಡಲ್ಲ’; ಗೌತಮಿ ತಂಡ ಸೇರಿ ಗಳಗಳನೆ ಅತ್ತ ಚೈತ್ರಾ ಕುಂದಾಪುರ

‘ಆಟಕ್ಕೆ ಅವಕಾಶ ಕೊಡಲ್ಲ’; ಗೌತಮಿ ತಂಡ ಸೇರಿ ಗಳಗಳನೆ ಅತ್ತ ಚೈತ್ರಾ ಕುಂದಾಪುರ

ರಾಜೇಶ್ ದುಗ್ಗುಮನೆ
|

Updated on:Dec 12, 2024 | 8:16 AM

Share

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರಿಗೂ ಮನರಂಜನೆ ನೀಡುತ್ತಾ ಸಾಗುತ್ತಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ಆಟ ಕೂಡ ದಿನ ಕಳೆದಂತೆ ಏಳ್ಗೆ ಕಾಣುತ್ತಿದೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಿದ್ದಾರೆ. ಈಗ ಚೈತ್ರಾ ಕುಂದಾಪುರ ಅವರು ಒಂದು ಕಾರಣಕ್ಕೆ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಚೈತ್ರಾ ಕುಂದಾಪುರ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಚೈತ್ರಾ ಕುಂದಾಪುರ ಅವರಿಗೆ ಇತ್ತೀಚೆಗೆ ಆಟ ಆಡೋಕೆ ಅವಕಾಶ ಸಿಗುತ್ತಿರಲಿಲ್ಲ. ಅವರನ್ನು ಕೇವಲ ಉಸ್ತುವಾರಿಗೆ ಸೀಮಿತ ಮಾಡಲಾಗುತ್ತಿತ್ತು. ಈ ವಾರವೂ ಅದು ಮುಂದುವರಿದಿದೆ. ಇದಕ್ಕೆ ಅವರು ಕೋಪಗೊಂಡಿದ್ದಾರೆ. ಗೌತಮಿ ವಿರುದ್ಧ ಅಸಮಾಧಾನ ಹೊರಹಾಕಿ ಕೂಗಾಡಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published on: Dec 12, 2024 08:15 AM

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More