ಚೈತ್ರಾ ಕುಂದಾಪುರಗೆ ಪೊಲೀಸ್ ಬಂಧನ ಹೊಸದಲ್ಲ, ಹಿಂದೆಯೂ ಆಕೆಗೆ ಆತಿಥ್ಯ ಲಭ್ಯವಾಗಿತ್ತು!

ಇದು ಕೇವಲ ಮಾತಿನ ಜಗಳ ಅಲ್ಲ. ಆಕೆ ತನ್ನೊಂದಿಗೆ ವಾಗ್ವಾದ ನಡೆಸುತ್ತಿರುವ ವ್ಯಕ್ತಿಯ ಮೇಲೆ ಹಲ್ಲೆಯೂ ನಡೆಸುತ್ತಾಳೆ. ಜಗಳ ನಡಯುತ್ತಿದ್ದ ಸ್ಥಳದಲ್ಲಿ ತಳ್ಳಾಟ ನೂಕಾಟ ಕೂಡ ಜರುಗುತ್ತದೆ, ಘಟನೆಯ ಬಳಿಕ ಚೈತ್ರಾಳನ್ನು ಅರೆಸ್ಟ್ ಮಾಡಲಾಗಿತ್ತು.

|

Updated on:Sep 13, 2023 | 3:02 PM

ಉಡುಪಿ: ಚೈತ್ರಾ ಕುಂದಾಪುರಗೆ (Chaitra Kundapura) ಪೊಲೀಸ್, ಬಂಧನ ಜಗಳ-ಜೂಟಿ ಹೊಸದೇನೂ ಅಲ್ಲ ಮಾರಾಯ್ರೇ. ಆಕೆ ಜನರನ್ನು ವಂಚಿಸುವ ಮೊದಲು ರೋಡಿಗಿಳಿದು ಗೂಂಡಾಗಿರಿ ಮಾಡಿದ ಸಂಗತಿಗಳು ಸಹ ಒಂದೊಂದಾಗಿ ಹೊರಬರುತ್ತಿವೆ. ಈಗ್ಗೆ ಕೆಲ ವರ್ಚಗಳ ಹಿಂದೆ ಅ ಚೈತ್ರಾ ಕೆಲ ಯುವಕರ ಪಡೆ ಕಟ್ಟಿಕೊಂಡು ಸುಬ್ರಮಣ್ಯದ (Subramanya) ಕಾಶೀಕಟ್ಟೆ ಎಂಬ ಸ್ಥಳದಲ್ಲಿ ಬೀದಿ ಜಗಳ ನಡೆಸಿದ ವಿಡಿಯೋ ನಮಗೆ ಸಿಕ್ಕಿದೆ. ಜಗಳ ಯಾಕೆ ಹುಟ್ಟಿಕೊಂಡಿತ್ತು ಅನ್ನುವ ಬಗ್ಗೆ ಮಾಹಿತಿ ಇಲ್ಲ. ಆದರೆ ಗಟ್ಟಿಗಿತ್ತಿ ಚೈತ್ರಾ ಗಂಡಸರೊಂದಿಗೆ ಕಾದಾಡುತ್ತಿರುವುದನ್ನು (fight) ಇಲ್ಲಿ ನೋಡಬಹುದು. ಇದು ಕೇವಲ ಮಾತಿನ ಜಗಳ ಅಲ್ಲ. ಆಕೆ ತನ್ನೊಂದಿಗೆ ವಾಗ್ವಾದ ನಡೆಸುತ್ತಿರುವ ವ್ಯಕ್ತಿಯ ಮೇಲೆ ಹಲ್ಲೆಯೂ ನಡೆಸುತ್ತಾಳೆ. ಜಗಳ ನಡಯುತ್ತಿದ್ದ ಸ್ಥಳದಲ್ಲಿ ತಳ್ಳಾಟ ನೂಕಾಟ ಕೂಡ ಜರುಗುತ್ತದೆ, ಘಟನೆಯ ಬಳಿಕ ಚೈತ್ರಾಳನ್ನು ಅರೆಸ್ಟ್ ಮಾಡಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Wed, 13 September 23

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್