AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಘ್ನ ವಿನಾಶಕನಿಗೆ ತಿಂಡಿ-ತಿನಿಸುಗಳ ನೈವೇದ್ಯ, ಶಿರಸಿ ಮಲೆನಾಡು ಭಾಗದಲ್ಲಿ ಚಕ್ಕುಲಿ ಕಂಬಳದ ಸಂಭ್ರಮ

[lazy-load-videos-and-sticky-control id=”X_sNd9Pg2lE”] ಕಾರವಾರ: ಹಬ್ಬ ಅಂದ್ರೆ ಅದೇನೋ ಸಡಗರ, ಎಲ್ಲಿಲ್ಲದ ಸಂಭ್ರಮ. ಕರಾವಳಿ ಭಾಗದಲ್ಲಿ ಹಬ್ಬದ ಗಮ್ಮತ್ತು ಒಂದು ರೀತಿಯಾದ್ರೆ, ಮಲೆನಾಡಿಗರ ಸಂಭ್ರಮದ ವಿಶೇಷತೆಯೇ ಬೇರೆ. ಇನ್ನು ಶಿರಸಿಯಲ್ಲಂತೂ ವಿಶೇಷ ತಿಂಡಿ ತಿನಿಸು ಮಾಡೋದ್ರಲ್ಲಿ ಜನರು ನಿರತರಾಗಿದ್ದು, ಕೂಡು ಕುಟುಂಬಗಳು ಒಟ್ಟಿಗೆ ಸೇರಿ ಸಂತಸ ಇಮ್ಮಡಿಯಾಗಿದೆ. ಚಕ್ಕುಲಿ.. ವಿಘ್ನ ವಿನಾಯಕನಿಗೆ ಪ್ರಿಯವಾದ ತಿಂಡಿ. ಹೀಗಾಗಿ ಮಲೆನಾಡ ಭಾಗದಲ್ಲಿ ಚಕ್ಕುಲಿ ಕಂಬಳದ ಸಂಭ್ರಮ ಜೋರಾಗಿದೆ. ಶಿರಸಿಯ ಹೆಗಡೆಕಟ್ಟೆ ಸಮೀಪದ ಕಲ್ಮನೆಯ ಪ್ರತಿಯೊಬ್ಬರು ಚಕ್ಕುಲಿ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ 4 […]

ವಿಘ್ನ ವಿನಾಶಕನಿಗೆ ತಿಂಡಿ-ತಿನಿಸುಗಳ ನೈವೇದ್ಯ, ಶಿರಸಿ ಮಲೆನಾಡು ಭಾಗದಲ್ಲಿ ಚಕ್ಕುಲಿ ಕಂಬಳದ ಸಂಭ್ರಮ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 22, 2020 | 5:11 PM

Share

[lazy-load-videos-and-sticky-control id=”X_sNd9Pg2lE”]

ಕಾರವಾರ: ಹಬ್ಬ ಅಂದ್ರೆ ಅದೇನೋ ಸಡಗರ, ಎಲ್ಲಿಲ್ಲದ ಸಂಭ್ರಮ. ಕರಾವಳಿ ಭಾಗದಲ್ಲಿ ಹಬ್ಬದ ಗಮ್ಮತ್ತು ಒಂದು ರೀತಿಯಾದ್ರೆ, ಮಲೆನಾಡಿಗರ ಸಂಭ್ರಮದ ವಿಶೇಷತೆಯೇ ಬೇರೆ. ಇನ್ನು ಶಿರಸಿಯಲ್ಲಂತೂ ವಿಶೇಷ ತಿಂಡಿ ತಿನಿಸು ಮಾಡೋದ್ರಲ್ಲಿ ಜನರು ನಿರತರಾಗಿದ್ದು, ಕೂಡು ಕುಟುಂಬಗಳು ಒಟ್ಟಿಗೆ ಸೇರಿ ಸಂತಸ ಇಮ್ಮಡಿಯಾಗಿದೆ.

ಚಕ್ಕುಲಿ.. ವಿಘ್ನ ವಿನಾಯಕನಿಗೆ ಪ್ರಿಯವಾದ ತಿಂಡಿ. ಹೀಗಾಗಿ ಮಲೆನಾಡ ಭಾಗದಲ್ಲಿ ಚಕ್ಕುಲಿ ಕಂಬಳದ ಸಂಭ್ರಮ ಜೋರಾಗಿದೆ. ಶಿರಸಿಯ ಹೆಗಡೆಕಟ್ಟೆ ಸಮೀಪದ ಕಲ್ಮನೆಯ ಪ್ರತಿಯೊಬ್ಬರು ಚಕ್ಕುಲಿ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ 4 ದಿನಗಳಿಂದ ಕೈ ಚಕ್ಕುಲಿ ಕಂಬಳ ಶುರುವಾಗಿದೆ. ಕೈಚಕ್ಕುಲಿ ಕಂಬಳದಲ್ಲಿ ವೃತ್ತಾಕಾರವಷ್ಟೇ ಅಲ್ಲದೆ ಕೆಲವ್ರು ಅಕ್ಷರಗಳನ್ನ ಸಹ ಬರೀತಾರೆ. ಅನಾಧಿ ಕಾಲದಿಂದಲೂ ಬಂದ ಚಕ್ಕುಲಿ ಕಂಬಳ ಅಂದ್ರೆ ಇಲ್ಲಿನ ಜನರಿಗೆ ಎಲ್ಲಿಲ್ಲದ ಖುಷಿ.

ಅಂದ್ಹಾಗೇ, ಇತ್ತೀಚಿಗೆ ಎಲ್ಲರೂ ತಂತ್ರಜ್ಞಾನದ ಮೊರೆ ಹೋಗ್ತಿದ್ದಾರೆ. ಆದ್ರೆ ಕಲ್ಮನೆಯಲ್ಲಿ ಮಾತ್ರ ಪ್ರತಿವರ್ಷ ಕೈಯಲ್ಲೇ ಚಕ್ಕುಲಿ ಕಂಬಳವನ್ನ ಮಾಡ್ತಾರೆ. ರೆಡಿಮೇಡ್ ಚಕ್ಕುಲಿಗಿಂತ ಇದ್ರ ರುಚಿ ಚೆನ್ನಾಗಿರುತ್ತೆ. ಅದ್ರಲ್ಲೂ ಹಲವು ವಿಧದ ಚಕ್ಕುಲಿಗಳು ನೋಡೋಕೆ ಆಕರ್ಷಕವಾಗಿರೋದಷ್ಟೇ ಅಲ್ಲದೆ ಬಾಯಲ್ಲಿ ನೀರೂರಿಸ್ತಿವೆ.

ಒಟ್ನಲ್ಲಿ ಕೊರೊನಾದಿಂದ ಈ ಬಾರಿ ಸಾರ್ವಜನಿಕವಾಗಿ ಗಣೇಶನ ಹಬ್ಬದ ಸಂಭ್ರಮ ಕಳೆಗುಂದಿದ್ರೂ ಕೂಡ ಸಾಂಪ್ರದಾಯಿಕ ಆಚರಣೆ ಮಾತ್ರ ನಿಂತಿಲ್ಲ. ಭೋಜನಾಂಪ್ರಿಯ ವಿನಾಯಕನಿಗೆ ವಿಭಿನ್ನ ತಿಂಡಿ ತಿನಿಸುಗಳ ತಯಾರಿಯೊಂದಿಗೆ ಚಕ್ಕುಲಿ ಕಂಬಳ ಭರ್ಜರಿಯಾಗಿ ಸಾಗಿದ್ದು, ಮನೆಗಳಲ್ಲೂ ಗಣೇಶನ ಹಬ್ಬ ರಂಗೇರಿದೆ.

Published On - 3:07 pm, Sat, 22 August 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ