‘ಕಾಂಡಂ ಹೇಳಿಕೆ ವಿಷಯದಲ್ಲಿ ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ ಚಂದ್ರಚೂಡ್
ಹೀರೋಗಳಿಗೆ ನಿರ್ಮಾಪಕರೇ ಕಾಂಡಂ ಸಪ್ಲೈ ಮಾಡ್ತಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆದವು. ಈ ವಿಷಯವಾಗಿ ಪರ-ವಿರೋಧ ಚರ್ಚೆಗಳು ನಡೆದವು. ಈಗ ಈ ವಿಷಯವಾಗಿ ಚಕತ್ರವರ್ತಿ ಚಂದ್ರಚೂಡ್ ಅವರು ಕ್ಷಮೆ ಕೇಳಿದ್ದಾರೆ. ಈ ಸಂಬಂಧ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾಎ.
ಚಕ್ರವರ್ತಿ ಚಂದ್ರಚೂಡ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿತ್ತು. ನಿರ್ಮಾಪಕರೇ ಹೀರೋಗಳಿಗೆ ಕಾಂಡಂ ಸಪ್ಲೈ ಮಾಡ್ತಾರೆ ಎಂದು ಹೇಳಿದ್ದರು. ‘ಈ ರೀತಿಯ ವಾಕ್ಯ ರಚನೆ ಆಗಬಾರದಿತ್ತು. ತಾಯಿ ಸ್ಥಾನದಲ್ಲಿ ಇರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

