AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

ರಾಜೇಶ್ ದುಗ್ಗುಮನೆ
|

Updated on: Jan 21, 2026 | 12:49 PM

Share

ಕಿಚ್ಚ ಸುದೀಪ್ ಅವರು ‘ವಾರಸ್ದಾರ’ ಧಾರಾವಾಹಿಯ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಮಾತನಾಡಿದ್ದಾರೆ. 60 ಲಕ್ಷ ರೂಪಾಯಿ ನೀಡಬೇಕು ಎಂಬ ಪ್ರಕರಣದ ವಿಷಯ ಇದಾಗಿದೆ. ಈಗ ಚಕ್ರವರ್ತಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ.

‘ವಾರಸ್ದಾರ’ ಧಾರಾವಾಹಿ ಶೂಟಿಂಗ್ ವೇಳೆ ತಮ್ಮ ತೋಟ ನಾಶ ಮಾಡಲಾಗಿದೆ ಎಂಬ ಆರೋಪವನ್ನು ಚಿಕ್ಕಮಗಳೂರಿನ ದೀಪಕ್ ಮಯೂರ್ ಮಾಡಿದ್ದರು. ಈ ಧಾರಾವಾಹಿ ನಿರ್ಮಾಣ ಮಾಡಿದ್ದು ಸುದೀಪ್. ಸುದೀಪ್ ಹಾಗೂ ಅವರ ಆಪ್ತ ಚಕ್ರವರ್ತಿ ಚಂದ್ರಚೂಡ್ ಹಣ ಕೊಡೋದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ದೀಪಕ್ ದೂರು ನೀಡಿದ್ದಾರೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ‘ದೀಪಕ್ ಉದ್ದೇಶಪೂರ್ವಕವಾಗಿ ಹೀಗೆ ಮಾಡುತ್ತಿದ್ದಾರೆ. ಅವರಿಗೆ ಆತ್ಮ ಸಾಕ್ಷಿಯೇ ಇಲ್ಲ’ ಎಂದಿದ್ದಾರೆ. ಸಂಪೂರ್ಣ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More