‘ನರಿಯಾಟ ಬಯಲು ಮಾಡ್ತೀನಿ’; ವೈಯಕ್ತಿಕ ಜೀವನ ಬೀದಿಗೆ ತಂದವರಿಗೆ ಚಕ್ರವರ್ತಿ ಚಂದ್ರಚೂಡ್ ಎಚ್ಚರಿಕೆ
ಚಕ್ರವರ್ತಿ ಚಂದ್ರಚೂಡ್ ಅವರು ತಮ್ಮ ನೇರ ಹಾಗೂ ಕಟು ನುಡಿಗಳ ಮೂಲಕ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡರು. ದೊಡ್ಮನೆಯಿಂದ ಅವರಿಗೆ ದೊಡ್ಡ ಜನಪ್ರಿಯತೆ ಸಿಕ್ಕಿದೆ.
ಚಕ್ರವರ್ತಿ ಚಂದ್ರಚೂಡ್ ಅವರು ತಮ್ಮ ನೇರ ಹಾಗೂ ಕಟು ನುಡಿಗಳ ಮೂಲಕ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡರು. ದೊಡ್ಮನೆಯಿಂದ ಅವರಿಗೆ ದೊಡ್ಡ ಜನಪ್ರಿಯತೆ ಸಿಕ್ಕಿದೆ. ಕಳೆದ ವಾರದ ಮಿಡ್ವೀಕ್ನಲ್ಲಿ ಅವರು ಎಲಿಮಿನೇಟ್ ಆಗಿದ್ದಾರೆ. ತಮ್ಮ ಬಿಗ್ ಬಾಸ್ ಜರ್ನಿಯ ಅನುಭವವನ್ನು ಟಿವಿ9 ಕನ್ನಡದ ಜತೆ ಹಂಚಿಕೊಂಡಿದ್ದಾರೆ.
ಚಕ್ರವರ್ತಿ ಚಂದ್ರಚೂಡ್ ಬಿಗ್ ಬಾಸ್ನಲ್ಲಿ ಸಾಕಷ್ಟು ಜನರನ್ನು ವಿರೋಧಿಸಿದ್ದಾರೆ. ಪ್ರಿಯಾಂಕಾ ತಿಮ್ಮೇಶ್ ಜತೆ ಜಗಳ ಮಾಡಿಕೊಂಡಿದ್ದಾರೆ. ದಿವ್ಯಾ ಸುರೇಶ್ ಅವರನ್ನು ಕಟುವಾಗಿ ಟೀಕಿಸಿದ್ದಾರೆ. ಈಗ ಅವರು ‘ಏನೇನು ನರಿಯಾಟ ನಡೆದಿದೆ ಎನ್ನುವದು ನನಗೆ ಗೊತ್ತಿದೆ, ಶೋ ಮುಗಿದ ಮೇಲೆ ಎಲ್ಲವನ್ನೂ ಹೇಳ್ತೀನಿ’ ಎಂದು ಚಕ್ರವರ್ತಿ ಹೇಳಿದ್ದಾರೆ.
ಇದನ್ನೂ ಓದಿ: ‘ಆ ಕೈಸನ್ನೆ ತೋರಿಸಿದ್ದಕ್ಕೆ ಕ್ಷಮೆ ಕೇಳುತ್ತೇನೆ’; ಪ್ರಿಯಾಂಕಾ ತಿಮ್ಮೇಶ್ ಬಳಿ ಶಿರಬಾಗಿ ಕ್ಷಮೆ ಕೇಳಿದ ಚಕ್ರವರ್ತಿ ಚಂದ್ರಚೂಡ್

VIDEO: ಗುಜರಾತ್ ಟೈಟಾನ್ಸ್ ತಂಡಕ್ಕೆ ಸ್ಕೂಟರ್ನಲ್ಲಿ ಸಿರಾಜ್ ಎಂಟ್ರಿ

ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ

ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?

ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
