ನಾನು ಫೋನ್ ಮಾಡುವ ಮೊದಲೇ ಚಕ್ರವರ್ತಿ ಸೂಲಿಬೆಲೆಗೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಗೊತ್ತಾಗಿತ್ತು: ರಾಜಶೇಖರಾನಂದ ಸ್ವಾಮೀಜಿ

ಹಾಲಾಶ್ರೀ ಸ್ವಾಮಿ ಯುವ ಬ್ರಿಗೇಡ್ ನಲ್ಲಿ ಗುರುತಿಸಿಕೊಂಡಿದ್ದ ಕಾರಣ ಅದರ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಅವರಿಗೆ ಫೋನ್ ಮಾಡಿದಾಗ ಅವರಿಗೆ ಅದಾಗಲೇ ವಿಷಯ ಗೊತ್ತಾಗಿತ್ತು ಎಂದು ರಾಜಶೇಖರಾನಂದ ಸ್ವಾಮೀಜಿ ಹೇಳುತ್ತಾರೆ. ಚೈತ್ರಾ ತನಗೆ ಚೆನ್ನಾಗಿ ಗೊತ್ತು ಅಂತ ಹೇಳುವ ಸ್ವಾಮೀಜಿ ಆಕೆ ಬರೆದ ಲವ್ ಜಿಹಾದ್ ಪುಸ್ಕಕಕ್ಕೆ ತಾವೇ ಬೆನ್ನುಡಿ ಬರೆದಿದ್ದು ಅನ್ನುತ್ತಾರೆ.

ನಾನು ಫೋನ್ ಮಾಡುವ ಮೊದಲೇ ಚಕ್ರವರ್ತಿ ಸೂಲಿಬೆಲೆಗೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಗೊತ್ತಾಗಿತ್ತು: ರಾಜಶೇಖರಾನಂದ ಸ್ವಾಮೀಜಿ
|

Updated on: Sep 18, 2023 | 3:01 PM

ಮಂಗಳೂರು: ಚೈತ್ರಾ ಕುಂದಾಪುರ ಜಾರಿ ನಿರ್ದೇಶನಾಲಯಗೆ ಬರೆದಿರುವ ಪತ್ರದಲ್ಲಿ ವಜ್ರದೇಹಿ ಮಠದ ಶ್ರೀಗಳಾಗಿರುವ ರಾಜಶೇಖರಾನಂದ ಸ್ವಾಮೀಜಿ (Rajashekharananda Swamiji) ಅವರ ಹೆಸರರು ಕೂಡ ಪ್ರಸ್ತಾಪವಾಗಿದೆ. ಇದೇ ಹಿನ್ನೆಲೆಯಲ್ಲಿ ಟಿವಿ9 ಕನ್ನಡ ವಾಹಿನಿಯ ಮಂಗಳೂರು ವರದಿಗಾರನೊಂದಿಗೆ ಮಾತಾಡಿರುವ ಸ್ವಾಮೀಜಿ ತಮ್ಮ ಹೆಸರು ಉಲ್ಲೇಖ ಅಗಿರುವುದಕ್ಕೆ ಕಾರಣ ತಿಳಿಸುತ್ತಾರೆ. ಅಸಲಿಗೆ ಹಿಂದೂ ಜಾಗರಣಾ ವೇದಿಕೆಯ ರಾಷ್ಟ್ರಿಯ ನಾಯಕರಾಗಿದ್ದ ಸತ್ಯಜಿತ್ ಸುರತ್ಕಲ್ (Satyajit Suratkal) ಎನ್ನುವವರು ತಪ್ಪು ಗ್ರಹಿಕೆಯಿಂದಾಗಿ, ರಾಜಶೇಖರಾನಂದ ಸ್ವಾಮೀಜಿ ಅವರೇ ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ರೂ. 1.5 ಕೋಟಿ ಪಡೆದಿದ್ದು ಅದನ್ನು ಕೂಡಲೇ ಹಿಂತಿರುಗಿಸುವಂತೆ ಫೋನ್ ಮಾಡಿದ್ದರಂತೆ. ಆರೋಪ ಕೇಳಿ ಕೋಪೋದ್ರಿಕ್ತರಾದ ಸ್ವಾಮೀಜಿ, ಸುರತ್ಕಲ್ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರಂತೆ. ನಂತರ ಸುರತ್ಕಲ್ ಅವರಿಗೆ ವಾಸ್ತವಾಂಶ ಗೊತ್ತಾಗಿ, ಹಣ ಸಂದಾಯವಾಗಿರೋದು ಅಭಿನವ ಹಾಲಾಶ್ರೀ ಸ್ವಾಮಿಗೆ (Abhinava Halashri Swamy) ಅಂತ ಹೇಳಿದರಂತೆ. ಆಗಲೂ ರಾಜಶೇಖರಾನಂದ ಸ್ವಾಮೀಜಿ ಅವರು ಸುರತ್ಕಲ್ ಮೇಲೆ ಕೆಂಡ ಕಾರಿದರಂತೆ. ಹಾಲಾಶ್ರೀ ಸ್ವಾಮಿ ಯುವ ಬ್ರಿಗೇಡ್ ನಲ್ಲಿ ಗುರುತಿಸಿಕೊಂಡಿದ್ದ ಕಾರಣ ಅದರ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ (Chakravarty Sulibele) ಅವರಿಗೆ ಫೋನ್ ಮಾಡಿದಾಗ ಅವರಿಗೆ ಅದಾಗಲೇ ವಿಷಯ ಗೊತ್ತಾಗಿತ್ತು ಎಂದು ರಾಜಶೇಖರಾನಂದ ಸ್ವಾಮೀಜಿ ಹೇಳುತ್ತಾರೆ. ಚೈತ್ರಾ ತನಗೆ ಚೆನ್ನಾಗಿ ಗೊತ್ತು ಅಂತ ಹೇಳುವ ಸ್ವಾಮೀಜಿ ಆಕೆ ಬರೆದ ಲವ್ ಜಿಹಾದ್ ಪುಸ್ಕಕಕ್ಕೆ ತಾವೇ ಬೆನ್ನುಡಿ ಬರೆದಿದ್ದು ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ