ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸಂಪುಟ ವಿಸ್ತರಣೆ ಹಾಗೂ 'ಪೇಮೆಂಟ್ ಸೀಟ್' ಹಂಚಿಕೆ ಕುರಿತು ಶಾಸಕ ಆರ್. ಬಿ. ತಿಮ್ಮಾಪುರ ಮತ್ತು ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ವೈರಲ್ ಆಗಿದೆ. ಈ ಸಂಭಾಷಣೆ ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತವನ್ನು ಮತ್ತೆ ಬೀದಿಗೆ ತಂದಿದ್ದು, ಪ್ರತಿಪಕ್ಷಗಳಿಗೆ ಹೊಸ ಪ್ರಹಾರ ಮಾಡಲು ಅಸ್ತ್ರ ಸಿಕ್ಕಂತಾಗಿದೆ. ಈ ಸಂಬಂಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡಿ ಸಚಿವ ಸ್ಥಾನ ಹರಾಜು ಆಗಿದೆ ಎಂದು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಬೆಂಗಳೂರು, (ಆಗಸ್ಟ್ 05): ಸಚಿವ ಸಂಪುಟ ವಿಸ್ತರಣೆ ಹಾಗೂ ‘ಪೇಮೆಂಟ್ ಸೀಟ್’ ಹಂಚಿಕೆ ಕುರಿತು ಶಾಸಕ ಆರ್. ಬಿ. ತಿಮ್ಮಾಪುರ ಮತ್ತು ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ವೈರಲ್ ಆಗಿದೆ. ಈ ಸಂಭಾಷಣೆ ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತವನ್ನು ಮತ್ತೆ ಬೀದಿಗೆ ತಂದಿದ್ದು, ಪ್ರತಿಪಕ್ಷಗಳಿಗೆ ಹೊಸ ಪ್ರಹಾರ ಮಾಡಲು ಅಸ್ತ್ರ ಸಿಕ್ಕಂತಾಗಿದೆ. ಈ ಸಂಬಂಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡಿ ಸಚಿವ ಸ್ಥಾನ ಹರಾಜು ಆಗಿದೆ ಎಂದು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪಿಯೂಶ್ ಗೋಯಲ್ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್ಎಫ್ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್ ವಜಾ

