ಚಾಮರಾಜನಗರ ದಸರಾ ಮಹೋತ್ಸವ: ಬರೋಬ್ಬರಿ 13 ಲೀಟರ್, 200 ಗ್ರಾಂ ಹಾಲು ಕರೆದ ಯುವ ರೈತ; ಇಲ್ಲಿದೆ ವಿಡಿಯೋ
ಅಧಿಕ ಹಾಲು ಕರೆಯುವ ಸ್ಪರ್ಧೆಯಲ್ಲಿ ಹತ್ತಾರು ರೈತರು ಭಾಗಿಯಾಗಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾಹುಡೇದ್ ಅವರು ಹಾಲು ಕರೆಯುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಇನ್ನು ಈ ಸ್ಫರ್ಧೆಯಲ್ಲಿ ಬರೋಬ್ಬರಿ 13 ಲೀಟರ್ 200 ಗ್ರಾಂ ಹಾಲು ಕರೆಯು ಮೂಲಕ ಮೇಲಾಜಿಪುರದ ಯುವ ರೈತ ನವೀನ್ ಎಂಬುವವರು ಮೊದಲ ಸ್ಥಾನ ಪಡೆದು, 15 ಸಾವಿರ ರೂಪಾಯಿ ನಗದು ಬಹುಮಾನ ಪಡೆದರು
ಚಾಮರಾಜನಗರ, ಅ.18: ಜಿಲ್ಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಇದರ ಮೆರುಗು ಹೆಚ್ಚಿಸಲು ಇದೇ ಮೊದಲ ಬಾರಿಗೆ ಚಾಮರಾಜನಗರ (Chamarajanagar) ದಲ್ಲಿ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಅಧಿಕ ಹಾಲು ಕರೆಯುವ ಸ್ಪರ್ಧೆಯಲ್ಲಿ ಹತ್ತಾರು ರೈತರು ಭಾಗಿಯಾಗಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾಹುಡೇದ್ ಅವರು ಹಾಲು ಕರೆಯುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಇನ್ನು ಈ ಸ್ಫರ್ಧೆಯಲ್ಲಿ ಬರೋಬ್ಬರಿ 13 ಲೀಟರ್ 200 ಗ್ರಾಂ ಹಾಲು ಕರೆಯು ಮೂಲಕ ಮೇಲಾಜಿಪುರದ ಯುವ ರೈತ ನವೀನ್ ಎಂಬುವವರು ಮೊದಲ ಸ್ಥಾನ ಪಡೆದು, 15 ಸಾವಿರ ರೂಪಾಯಿ ನಗದು ಬಹುಮಾನ ಪಡೆದರೆ, ಕಾಗಲವಾಡಿ ರೈತ ಮುರುಗೇಶ್ ಅವರು 8 ಲೀಟರ್ 300 ಗ್ರಾಂ ಹಾಲು ಕರೆದು, ಎರಡನೇ ಬಹುಮಾನ 10 ಸಾವಿರ ನಗದು ತಮ್ಮದಾಗಿಸಿಕೊಂಡರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

