ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಮೇಲೆಯೇ ಆನೆ ತಿರುಗಿ ಬದಿದ್ದೆ. ಆನೆ ಕಾಡಿನಿಂದ ನಾಡಿಗೆ ಬರುತ್ತಿತ್ತು. ಈ ವೇಳೆ ಅರಣ್ಯ ಸಿಬ್ಬಂದಿ ಒಂಟಿ ಸಲಗವನ್ನು ಕಾಡಿಗೆ ಹಿಮ್ಮೆಟ್ಟಿಸಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿಯ ಮೇಲೆಯೇ ಆನೆ ತಿರುಗಿ ಬಿದ್ದಿದೆ. ಒಂಟಿ ಸಲಗ ತಿರುಗಿ ಬೀಳುತ್ತಿದ್ದಂತೆ ಅರಣ್ಯ ಸಿಬ್ಬಂದಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಎಲ್ಲ ದೃಶ್ಯ ಪ್ರವಾಸಿಗರ ಮೊಬೈಲ್ ಫೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ