Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ

ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ

Shivaprasad
| Updated By: ವಿವೇಕ ಬಿರಾದಾರ

Updated on:Nov 21, 2024 | 10:40 AM

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ ಈ ಬಾರಿ 27 ದಿನಗಳಲ್ಲಿ ಬರೋಬ್ಬರಿ 2.43 ಕೋಟಿ ರೂ. ಸಂಗ್ರಹವಾಗಿದೆ. 63 ಗ್ರಾಂ ಚಿನ್ನಾಭರಣ ಕಾಣಿಕೆ ರೂಪದಲ್ಲಿ ಸಲ್ಲಿಕೆ ಮಾಡಲಾಗಿದೆ.

ಚಾಮರಾಜನಗರ, ನವೆಂಬರ್ 21: ಹನೂರು (Hanuru) ತಾಲೂಕಿನ ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Mahadeshwar Betta) ನಡೆದ ಹುಂಡಿ ಎಣಿಕೆಯಲ್ಲಿ ಈ ಬಾರಿ 27 ದಿನಗಳಲ್ಲಿ ಬರೋಬ್ಬರಿ 2.43 ಕೋಟಿ ರೂ. ಸಂಗ್ರಹವಾಗಿದೆ. 63 ಗ್ರಾಂ ಚಿನ್ನಾಭರಣ ಕಾಣಿಕೆ ರೂಪದಲ್ಲಿ ಸಲ್ಲಿಕೆ ಮಾಡಲಾಗಿದೆ. ಹಾಗೇ ಅರ್ಧ ಕೆಜಿ ಬೆಳ್ಳಿ ಸಂಗ್ರಹವಾಗಿದೆ. ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹುಂಡಿ ಎಣಿಕೆ ಕಾರ್ಯ ನಡೆಸಿತು.

Published on: Nov 21, 2024 10:31 AM