ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಕೋವಿಡ್ ಸರಣಿ ಸಾವು : ನಾನು ತಪ್ಪು ಮಾಡಿಲ್ಲ – ಭಾವುಕರಾದ DC ರೋಹಿಣಿ ಸಿಂಧೂರಿ

ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ. ದೇಶದ ಯಾವುದೇ ಮೂಲೆಯಲ್ಲಿ ಆದ ಸಾವು ಸಾವೇ. ಸತ್ತವರ ಮನೆಯಲ್ಲಿ ನೋವಿರುತ್ತದೆ ಈ ವೇಳೆ ಈ ರೀತಿ ಆರೋಪ ಮಾಡಬಾರದು - ಗದ್ಗದಿತರಾದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

|

Updated on: May 05, 2021 | 4:13 PM

ಚಾಮರಾಜನಗರದಲ್ಲಿ ಕೋವಿಡ್ ಸೋಂಕಿತರ ಸರಣಿ ಸಾವು ವಿಚಾರ. ಗದ್ಗದಿತರಾದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ. ಚಾಮರಾಜನಗರದಲ್ಲಿ ಆಗಿರುವುದಕ್ಕೆ ನೋವಿದೆ. ಸಾಕಷ್ಟು ಊಹಾಪೋಹಗಳು ನಡೆಯುತ್ತಿವೆ. ಇದರಿಂದ ನನಗೆ ತುಂಬಾ ನೋವಾಗಿದೆ. ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ. ದೇಶದ ಯಾವುದೇ ಮೂಲೆಯಲ್ಲಿ ಆದ ಸಾವು ಸಾವೇ.

ಸತ್ತವರ ಮನೆಯಲ್ಲಿ ನೋವಿರುತ್ತದೆ ಈ ವೇಳೆ ಈ ರೀತಿ ಆರೋಪ ಮಾಡಬಾರದು. ಮಾಡಿದರೆ ನಮ್ಮ ಮೇಲೆ ತಪ್ಪು ಅಭಿಪ್ರಾಯ ಬರುತ್ತದೆ. ಅವರು ಮಾಧ್ಯಮದಲ್ಲಿ ಹೇಳಿಕೆ ನೀಡದಿದ್ದರೆ ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಅವರು ಅಸತ್ಯವಾದ ವಿಚಾರಗಳನ್ನು ಹೇಳಿದ್ದಾರೆ. ಅದಕ್ಕೆ ಸ್ಪಷ್ಟಿಕರ ನೀಡುತ್ತಿದ್ದೇನೆ. ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ.

(chamarajanagar oxygen shortage incident mysuru dc rohini sindhuri statement)

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್