Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಪೊಲೀಸರು ಲಾಠಿ ಹಿಡಿದು ಬಂದ್ರೂ ಕ್ಯಾರೇ ಅನ್ನದ ಮಂಗಳ ಮಖಿಯರು, ವಿಡಿಯೋ ವೈರಲ್

ಚಾಮರಾಜನಗರದಲ್ಲಿ ನಡೆದ ಮಂಗಳಮುಖಿಯರ ಗ್ಯಾಂಗ್​ ವಾರ್ ಸಂಬಂಧಿತ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಲಾಠಿ ಹಿಡಿದು ಬಂದರೂ ಜಪ್ಪಯ್ಯ ಅನ್ನದ ಮಂಗಳಮುಖಿಯರು ಗಲಾಟೆ ಮುಂದುವರಿಸಿದ್ದಾರೆ. ಆಮೇಲೇನಾಯ್ತು? ಇಲ್ಲಿದೆ ವಿಡಿಯೋ, ನೋಡಿ.

Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma

Updated on: Nov 12, 2024 | 9:31 AM

ಚಾಮರಾಜನಗರ, ನವೆಂಬರ್ 12: ಚಾಮರಾಜನಗರ ತಮಿಳುನಾಡು ರಸ್ತೆಯಲ್ಲಿ ಮಂಗಳ ಮಖಿಯರ ಗ್ಯಾಂಗ್ ವಾರ್ ಪ್ರಕರಣ ಸಂಬಂಧಿತ ಇನ್ನಷ್ಟು ವಿಡಿಯೋಗಳೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಗಲಾಟೆಯಿಂದ ತಮಿಳುನಾಡು ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಹೀಗಾಗಿ ನಿಯಂತ್ರಿಸಲು ಪೊಲೀಸರು ಬಂದಿದ್ದಾರೆ. ಆದರೆ, ಪೊಲೀಸರು ಕೈಯಲ್ಲಿ ಲಾಠಿ ಹಿಡಿದು ಬಂದರೂ ಬಗ್ಗದ ತೃತೀಯ ಲಿಂಗಿಯರು, ಮಾರಮಾರಿ ನಡೆಸಿದ್ದಾರೆ.

ಸರಿ ಸುಮಾರು 30 ಕ್ಕೂ ಹೆಚ್ಚು ತೃತೀಯ ಲಿಂಗಿಯರು ಮೈಸೂರಿನಿಂದ ಟಿಟಿ ವಾಹನದಲ್ಲಿ ಬಂದು ಗಲಾಟೆ ಮಾಡಿದ್ದಾರೆ. ಗಲಾಟೆ ಹಿನ್ನಲೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದರು. ಮತ್ತೊಂದೆಡೆ, ‘ಟಿವಿ9’ ವರದಿ ಪ್ರಸಾರ ಬಳಿಕ, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಗಲಾಟೆ ಮಾಡಿದ ಮಂಗಳಮುಖಿಯರ ವಿಚಾರಣೆ ನಡೆಸಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸರಿಂದ 10 ಕ್ಕೂ ಹೆಚ್ಚು ಮಂಗಳಮುಖಿಯರ ವಿಚಾರಣೆ ನಡೆಸಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ