Chamundeshwari Temple: ಚಾಮುಂಡಿ ಬೆಟ್ಟಕ್ಕೆ ವಸ್ತ್ರಸಂಹಿತೆ ಜಾರಿಗೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಅಭಿಯಾನ
ಚಾಮುಂಡಿ ಬೆಟ್ಟದ ದೇಗುಲಕ್ಕೆ ವಸ್ತ್ರಸಂಹಿತೆ ಜಾರಿ ಮಾಡಲು ಮೈಸೂರು ನಗರದಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು. ಅರಮನೆ ಕೋಟೆ ಆಂಜನೇಯ ದೇಗುಲದ ಬಳಿ ಹಿಂದೂ ಪುಣ್ಯಕ್ಷೇತ್ರಗಳ ಸಂರಕ್ಷಣಾ ಸಮಿತಿಯಿಂದ ಅಭಿಯಾನ ನಡೆಯಿತು. ಮುಜರಾಯಿ ಸಚಿವರಿಗೆ ಪತ್ರ ಬರೆದು ವಸ್ತ್ರಸಂಹಿತೆ ಜಾರಿಗೆ ಒತ್ತಾಯ ಮಾಡಲಾಗಿದೆ. ವಸ್ತ್ರಸಂಹಿತೆ ಜಾರಿ ಮಾಡುವಂತೆ ಘೋಷಣೆ ಕೂಗಿ ಪೋಸ್ಟ್ ಕಾರ್ಡ್ಗಳನ್ನು ಸಚಿವರಿಗೆ ರವಾನೆ ಮಾಡಲಾಯಿತು.
ಮೈಸೂರು, ಅಕ್ಟೊಬರ್ 11: ಚಾಮುಂಡಿ ಬೆಟ್ಟದ ದೇಗುಲಕ್ಕೆ ವಸ್ತ್ರಸಂಹಿತೆ ಜಾರಿ ಮಾಡಲು ಮೈಸೂರು ನಗರದಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು. ಅರಮನೆ ಕೋಟೆ ಆಂಜನೇಯ ದೇಗುಲದ ಬಳಿ ಹಿಂದೂ ಪುಣ್ಯಕ್ಷೇತ್ರಗಳ ಸಂರಕ್ಷಣಾ ಸಮಿತಿಯಿಂದ ಅಭಿಯಾನ ನಡೆಯಿತು. ಮುಜರಾಯಿ ಸಚಿವರಿಗೆ ಪತ್ರ ಬರೆದು ವಸ್ತ್ರಸಂಹಿತೆ ಜಾರಿಗೆ ಒತ್ತಾಯ ಮಾಡಲಾಗಿದೆ. ವಸ್ತ್ರಸಂಹಿತೆ ಜಾರಿ ಮಾಡುವಂತೆ ಘೋಷಣೆ ಕೂಗಿ ಪೋಸ್ಟ್ ಕಾರ್ಡ್ಗಳನ್ನು ಸಚಿವರಿಗೆ ರವಾನೆ ಮಾಡಲಾಯಿತು.
Latest Videos
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ

