Chamundeshwari Temple: ಚಾಮುಂಡಿ ಬೆಟ್ಟಕ್ಕೆ ವಸ್ತ್ರಸಂಹಿತೆ ಜಾರಿಗೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಅಭಿಯಾನ

Updated on: Oct 11, 2025 | 3:28 PM

ಚಾಮುಂಡಿ ಬೆಟ್ಟದ ದೇಗುಲಕ್ಕೆ ವಸ್ತ್ರಸಂಹಿತೆ ಜಾರಿ ಮಾಡಲು ಮೈಸೂರು ನಗರದಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು. ಅರಮನೆ ಕೋಟೆ ಆಂಜನೇಯ ದೇಗುಲದ ಬಳಿ ಹಿಂದೂ ಪುಣ್ಯಕ್ಷೇತ್ರಗಳ ಸಂರಕ್ಷಣಾ ಸಮಿತಿಯಿಂದ ಅಭಿಯಾನ ನಡೆಯಿತು. ಮುಜರಾಯಿ ಸಚಿವರಿಗೆ ಪತ್ರ ಬರೆದು ವಸ್ತ್ರಸಂಹಿತೆ ಜಾರಿಗೆ ಒತ್ತಾಯ ಮಾಡಲಾಗಿದೆ. ವಸ್ತ್ರಸಂಹಿತೆ ಜಾರಿ ಮಾಡುವಂತೆ ಘೋಷಣೆ ಕೂಗಿ ಪೋಸ್ಟ್ ಕಾರ್ಡ್‌‌ಗಳನ್ನು ಸಚಿವರಿಗೆ ರವಾನೆ ಮಾಡಲಾಯಿತು.

ಮೈಸೂರು, ಅಕ್ಟೊಬರ್ 11: ಚಾಮುಂಡಿ ಬೆಟ್ಟದ ದೇಗುಲಕ್ಕೆ ವಸ್ತ್ರಸಂಹಿತೆ ಜಾರಿ ಮಾಡಲು ಮೈಸೂರು ನಗರದಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು. ಅರಮನೆ ಕೋಟೆ ಆಂಜನೇಯ ದೇಗುಲದ ಬಳಿ ಹಿಂದೂ ಪುಣ್ಯಕ್ಷೇತ್ರಗಳ ಸಂರಕ್ಷಣಾ ಸಮಿತಿಯಿಂದ ಅಭಿಯಾನ ನಡೆಯಿತು. ಮುಜರಾಯಿ ಸಚಿವರಿಗೆ ಪತ್ರ ಬರೆದು ವಸ್ತ್ರಸಂಹಿತೆ ಜಾರಿಗೆ ಒತ್ತಾಯ ಮಾಡಲಾಗಿದೆ. ವಸ್ತ್ರಸಂಹಿತೆ ಜಾರಿ ಮಾಡುವಂತೆ ಘೋಷಣೆ ಕೂಗಿ ಪೋಸ್ಟ್ ಕಾರ್ಡ್‌‌ಗಳನ್ನು ಸಚಿವರಿಗೆ ರವಾನೆ ಮಾಡಲಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More