ಚಂದನ್​ ಶೆಟ್ಟಿ, ನಿವೇದಿತಾ ಗೌಡ ಜೋಡಿಯಾಗಿ ನಟಿಸುತ್ತಿದ್ದ ಚಿತ್ರದ ನಿರ್ದೇಶಕ ಹೇಳೋದೇನು?

‘ಕ್ಯಾಂಡಿ ಕ್ರಶ್​’ ಚಿತ್ರದಲ್ಲಿ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಜೊತೆಯಾಗಿ ನಟಿಸುತ್ತಿದ್ದರು. ಈ ಕುರಿತು ಸಿನಿಮಾದ ನಿರ್ದೇಶಕ ಪುನೀತ್​ ಮಾತನಾಡಿದ್ದಾರೆ. ‘ನನಗೆ ನ್ಯೂಸ್​ ನೋಡಿದ ನಂತರವೇ ಈ ವಿಷಯ ಗೊತ್ತಾಗಿದ್ದು. ನಮಗೂ ಸಹ ಶಾಕ್​ ಆಯಿತು. ಫೆಬ್ರವರಿ ತಿಂಗಳಿಂದ ಇಲ್ಲಿಯವರೆಗೆ 35 ದಿನಗಳ ಕಾಲ ಶೂಟಿಂಗ್​ ಮಾಡಿದ್ದೇವೆ. ಚಿತ್ರೀಕರಣಕ್ಕೆ ಅವರಿಬ್ಬರು ಒಟ್ಟಿಗೆ ಬರುತ್ತಿದ್ದರು’ ಎಂದು ಪುನೀತ್​ ಹೇಳಿದ್ದಾರೆ.

ಚಂದನ್​ ಶೆಟ್ಟಿ, ನಿವೇದಿತಾ ಗೌಡ ಜೋಡಿಯಾಗಿ ನಟಿಸುತ್ತಿದ್ದ ಚಿತ್ರದ ನಿರ್ದೇಶಕ ಹೇಳೋದೇನು?
|

Updated on: Jun 09, 2024 | 5:52 PM

ಚಂದನ್​ ಶೆಟ್ಟಿ, ನಿವೇದಿತಾ ಗೌಡ (Niveditha Gowda) ಏಕಾಏಕಿ ವಿಚ್ಛೇದನ (Divorce) ಘೋಷಿಸಿರುವುದು ಎಲ್ಲರಿಗೂ ಅಚ್ಚರಿ ಆಗಿದೆ. ಅವರಿಬ್ಬರೂ ಪ್ರೀತಿಸಿ ಮದುವೆ ಆದವರು. ನಾಲ್ಕು ವರ್ಷಗಳು ಕಳೆಯುತ್ತಿದ್ದಂತೆಯೇ ಅವರ ದಾಂಪತ್ಯ ಅಂತ್ಯ ಆಗಿದೆ. ಅವರ ಈ ನಿರ್ಧಾರಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಗೊತ್ತಾಗಿಲ್ಲ. ಹತ್ತಾರು ಬಗೆಯ ಅಂತೆ-ಕಂತೆಗಳು ಹರಿದಾಡುತ್ತಿವೆ. ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ (Chandan Shetty) ಅವರು ಆಪ್ತವಾಗಿಯೇ ಇರುತ್ತಿದ್ದರು. ಅಷ್ಟೇ ಅಲ್ಲದೇ, ‘ಕ್ಯಾಂಡಿ ಕ್ರಶ್​’ ಸಿನಿಮಾದಲ್ಲಿ ಅವರಿಬ್ಬರು ಜೊತೆಯಾಗಿ ನಟಿಸುತ್ತಿದ್ದರು ಕೂಡ. ಈ ಬಗ್ಗೆ ಸಿನಿಮಾದ ನಿರ್ದೇಶಕ ಪುನೀತ್​ ಅವರು ಮಾತನಾಡಿದ್ದಾರೆ. ‘ನನಗೆ ಕೂಡ ನ್ಯೂಸ್​ ನೋಡಿದ ಮೇಲೆಯೇ ಈ ವಿಚಾರ ಗೊತ್ತಾಗಿದ್ದು. ನಮಗೂ ಶಾಕ್​ ಆಯಿತು. ಫೆಬ್ರವರಿಯಿಂದ ಇಲ್ಲಿಯ ತನಕ 35 ದಿನ ಶೂಟಿಂಗ್​ ಮಾಡಿದ್ದೇವೆ. ಚಿತ್ರೀಕರಣಕ್ಕೆ ಅವರು ಒಟ್ಟಿಗೆ ಬರುತ್ತಿದ್ದರು. ಅನ್ಯೋನ್ಯವಾಗಿಯೇ ಇರುತ್ತಿದ್ದರು. ಈಗ ಅದನ್ನೆಲ್ಲ ನೆನಪಿಸಿಕೊಂಡರೆ ಯಾಕೆ ಹೀಗೆ ಆಯ್ತು ಅಂತ ಬೇಸರ ಆಗುತ್ತೆ. ನಮ್ಮ ಸಿನಿಮಾದ ಕಥೆಗೆ ಸ್ಟಾರ್​ ಕಪಲ್​ ಬೇಕಿತ್ತು. ಆಗ ಅವರೇ ನನಪಿಗೆ ಬಂದಿತ್ತು. ಅವರನ್ನು ಕೇಳಿದಾಗ ಒಪ್ಪಿಕೊಂಡಿದ್ದರು’ ಎಂದಿದ್ದಾರೆ ‘ಕ್ಯಾಂಡಿ ಕ್ರಶ್​’ ಸಿನಿಮಾ ನಿರ್ದೇಶಕ ಪುನೀತ್​. ಕಾನೂನಿನ ತೊಡಕು ಉಂಟಾಗಿರುವುದರಿಂದ ಈ ಸಿನಿಮಾದ ಶೀರ್ಷಿಕೆ ಬದಲಾಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!