‘ಪ್ರತಿ ದಿನ ಮನಸ್ತಾಪ’: ನಿವೇದಿತಾ ಗೌಡ ಜತೆಗಿನ ಸಮಸ್ಯೆ ಬಹಿರಂಗಪಡಿಸಿದ ಚಂದನ್​ ಶೆಟ್ಟಿ

‘ಮಾನಸಿಕವಾಗಿ ನೋವು ಅನುಭವಿಸಿಕೊಂಡು ಒಟ್ಟಿಗೆ ಇರೋದು ಸರಿ ಆಗಲಿಲ್ಲ. ಹಾಗಾಗಿ ಒಮ್ಮತದಿಂದ ನಿಚ್ಛೇದನದ ನಿರ್ಧಾರ ಮಾಡಿದೆವು. ನಾವಿಬ್ಬರು ಬೇರೆ ಬೇರೆ ಆಗಿದ್ದರೆ ಮಾತ್ರ ಖುಷಿಯಾಗಿ ಇರುತ್ತೇವೆ. ನಮ್ಮಿಬ್ಬರ ನಡುವೆ ದ್ವೇಷ, ವೈಮನಸ್ಸು ಏನೂ ಇಲ್ಲ. ಅವರ ಬೆಳವಣಿಗೆ ಬಗ್ಗೆ ನನಗೆ ಖುಷಿ ಇದೆ’ ಎಂದು ಚಂದನ್​ ಶೆಟ್ಟಿ ಹೇಳಿದ್ದಾರೆ.

‘ಪ್ರತಿ ದಿನ ಮನಸ್ತಾಪ’: ನಿವೇದಿತಾ ಗೌಡ ಜತೆಗಿನ ಸಮಸ್ಯೆ ಬಹಿರಂಗಪಡಿಸಿದ ಚಂದನ್​ ಶೆಟ್ಟಿ
|

Updated on:Jun 10, 2024 | 6:53 PM

ನಿವೇದಿತಾ ಗೌಡ (Niveditha Gowda) ಮತ್ತು ಚಂದನ್​ ಶೆಟ್ಟಿ ಅವರು ಸುದ್ದಿಗೋಷ್ಠಿ ನಡೆಸಿ ಕೆಲವೊಂದು ವಿಚಾರಗಳನ್ನು ಸ್ಪಷ್ಟಪಡಿಸಿದ್ದಾರೆ. ವಿಚ್ಛೇದನದ ಬಗ್ಗೆ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ. ಡಿವೋರ್ಸ್​ (Niveditha Gowda Divorce) ಪಡೆಯಲು ಕಾರಣ ಏನು ಎಂಬುದನ್ನು ಚಂದನ್​ ವಿವರಿಸಿದ್ದಾರೆ. ‘ಕಳೆದ ಕೆಲವು ವರ್ಷಗಳಿಂದ ನಾನು ಬೆಳೆದಂತಹ ರೀತಿ ಬೇರೆ. ನನ್ನ ಜೀವನ ಶೈಲಿ ಒಂದು ಆಯಾಮದಲ್ಲಿ ಹೋದರೆ, ನಿವೇದಿತಾ ಅವರ ಯೋಚನೆ, ಆಲೋಚನೆ, ಜೀವನ ಶೈಲಿ ಬೇರೆ ಆಯಾಮದಲ್ಲಿ ಬೆಳೆಯುತ್ತಾ ಹೋಯಿತು. ನಾನು ಮತ್ತು ನಿವೇದಿತಾ ಅವರು ಜೀವನವನ್ನು ಅರ್ಥ ಮಾಡಿಕೊಂಡಿರುವುದು ತುಂಬ ಡಿಫರೆಂಟ್​ ಆಗಿತ್ತು. ಅವು ಒಂದಕ್ಕೊಂದು ಹೊಂದಾಣಿಕೆ ಆಗಲೇ ಇಲ್ಲ. ಸರಿಯಾಗಿ ಹೊಂದಿಕೊಂಡು ಹೋಗಬೇಕು ಅಂತ ನಾವು ಸಾಕಷ್ಟು ಕಷ್ಟಪಟ್ಟೆವು. ಪ್ರತಿ ದಿನ ಮನಸ್ತಾಪಗಳು ಬರುತ್ತಿದ್ದಾಗ ಒಬ್ಬರಿಗೊಬ್ಬರು ನಾವು ಗೌರವ ನೀಡಲೇಬೇಕು. ಅವರಿಗೆ ಎಷ್ಟು ಹಕ್ಕು ಇರುತ್ತೋ ನಮಗೂ ಅಷ್ಟೇ ಹಕ್ಕು ಇರುತ್ತದೆ. ಯಾರೂ ಕೂಡ ಒಬ್ಬರ ಜೊತೆ ಬಲವಂತಕ್ಕೆ ಇರೋದು ಸರಿಯಲ್ಲ’ ಎಂದು ಚಂದನ್​ ಶೆಟ್ಟಿ (Chandan Shetty)ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:27 pm, Mon, 10 June 24

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ