‘ಪ್ರತಿ ದಿನ ಮನಸ್ತಾಪ’: ನಿವೇದಿತಾ ಗೌಡ ಜತೆಗಿನ ಸಮಸ್ಯೆ ಬಹಿರಂಗಪಡಿಸಿದ ಚಂದನ್​ ಶೆಟ್ಟಿ

‘ಮಾನಸಿಕವಾಗಿ ನೋವು ಅನುಭವಿಸಿಕೊಂಡು ಒಟ್ಟಿಗೆ ಇರೋದು ಸರಿ ಆಗಲಿಲ್ಲ. ಹಾಗಾಗಿ ಒಮ್ಮತದಿಂದ ನಿಚ್ಛೇದನದ ನಿರ್ಧಾರ ಮಾಡಿದೆವು. ನಾವಿಬ್ಬರು ಬೇರೆ ಬೇರೆ ಆಗಿದ್ದರೆ ಮಾತ್ರ ಖುಷಿಯಾಗಿ ಇರುತ್ತೇವೆ. ನಮ್ಮಿಬ್ಬರ ನಡುವೆ ದ್ವೇಷ, ವೈಮನಸ್ಸು ಏನೂ ಇಲ್ಲ. ಅವರ ಬೆಳವಣಿಗೆ ಬಗ್ಗೆ ನನಗೆ ಖುಷಿ ಇದೆ’ ಎಂದು ಚಂದನ್​ ಶೆಟ್ಟಿ ಹೇಳಿದ್ದಾರೆ.

‘ಪ್ರತಿ ದಿನ ಮನಸ್ತಾಪ’: ನಿವೇದಿತಾ ಗೌಡ ಜತೆಗಿನ ಸಮಸ್ಯೆ ಬಹಿರಂಗಪಡಿಸಿದ ಚಂದನ್​ ಶೆಟ್ಟಿ
|

Updated on:Jun 10, 2024 | 6:53 PM

ನಿವೇದಿತಾ ಗೌಡ (Niveditha Gowda) ಮತ್ತು ಚಂದನ್​ ಶೆಟ್ಟಿ ಅವರು ಸುದ್ದಿಗೋಷ್ಠಿ ನಡೆಸಿ ಕೆಲವೊಂದು ವಿಚಾರಗಳನ್ನು ಸ್ಪಷ್ಟಪಡಿಸಿದ್ದಾರೆ. ವಿಚ್ಛೇದನದ ಬಗ್ಗೆ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ. ಡಿವೋರ್ಸ್​ (Niveditha Gowda Divorce) ಪಡೆಯಲು ಕಾರಣ ಏನು ಎಂಬುದನ್ನು ಚಂದನ್​ ವಿವರಿಸಿದ್ದಾರೆ. ‘ಕಳೆದ ಕೆಲವು ವರ್ಷಗಳಿಂದ ನಾನು ಬೆಳೆದಂತಹ ರೀತಿ ಬೇರೆ. ನನ್ನ ಜೀವನ ಶೈಲಿ ಒಂದು ಆಯಾಮದಲ್ಲಿ ಹೋದರೆ, ನಿವೇದಿತಾ ಅವರ ಯೋಚನೆ, ಆಲೋಚನೆ, ಜೀವನ ಶೈಲಿ ಬೇರೆ ಆಯಾಮದಲ್ಲಿ ಬೆಳೆಯುತ್ತಾ ಹೋಯಿತು. ನಾನು ಮತ್ತು ನಿವೇದಿತಾ ಅವರು ಜೀವನವನ್ನು ಅರ್ಥ ಮಾಡಿಕೊಂಡಿರುವುದು ತುಂಬ ಡಿಫರೆಂಟ್​ ಆಗಿತ್ತು. ಅವು ಒಂದಕ್ಕೊಂದು ಹೊಂದಾಣಿಕೆ ಆಗಲೇ ಇಲ್ಲ. ಸರಿಯಾಗಿ ಹೊಂದಿಕೊಂಡು ಹೋಗಬೇಕು ಅಂತ ನಾವು ಸಾಕಷ್ಟು ಕಷ್ಟಪಟ್ಟೆವು. ಪ್ರತಿ ದಿನ ಮನಸ್ತಾಪಗಳು ಬರುತ್ತಿದ್ದಾಗ ಒಬ್ಬರಿಗೊಬ್ಬರು ನಾವು ಗೌರವ ನೀಡಲೇಬೇಕು. ಅವರಿಗೆ ಎಷ್ಟು ಹಕ್ಕು ಇರುತ್ತೋ ನಮಗೂ ಅಷ್ಟೇ ಹಕ್ಕು ಇರುತ್ತದೆ. ಯಾರೂ ಕೂಡ ಒಬ್ಬರ ಜೊತೆ ಬಲವಂತಕ್ಕೆ ಇರೋದು ಸರಿಯಲ್ಲ’ ಎಂದು ಚಂದನ್​ ಶೆಟ್ಟಿ (Chandan Shetty)ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:27 pm, Mon, 10 June 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ