AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan 3 Launch Live Video: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಉಡ್ಡಯನ ಲೈವ್​​ ವೀಡಿಯೊ ಇಲ್ಲಿದೆ

ಚಂದ್ರಯಾನ 3 ಲಾಂಚ್ ನೇರಪ್ರಸಾರ: ಚಂದ್ರ ಶಿಖರಿಗೆ ಇಸ್ರೋ ಸವಾರಿ ನಡೆಸಿದ್ದು, ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಉಡಾವಣೆಯ ಲೈವ್​​ ವೀಡಿಯೊ ಇಲ್ಲಿದೆ ನೋಡಿ

ಅಕ್ಷಯ್​ ಪಲ್ಲಮಜಲು​​
|

Updated on:Jul 14, 2023 | 2:32 PM

Share

ದೆಹಲಿ, ಜುಲೈ 14:  ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಇದೀಗ ಉಡಾವಣೆಗೊಂಡಿದೆ. ಈ ಕ್ಷಣಕ್ಕಾಗಿ ಕೋಟ್ಯಾಂತರ ಭಾರತೀಯರ ಕಾಯುತ್ತಿದ್ದರು, ಇದೀಗ ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳಿಸಿದೆ. ಭಾರತದ ವಿಜ್ಞಾನ ಲೋಕದ ಸಾಧನೆಗೆ ಇದು ಮಹತ್ವದ ಸಾಕ್ಷಿಯಾಗಲಿದೆ. ಚಂದ್ರ ಕಕ್ಷೆಯತ್ತ ಚಂದ್ರಯಾನ-3 ತನ್ನ ಪಯಣ ಶುರು ಮಾಡಿದೆ. ಈ ಮಿಷನ್​ ಚಂದ್ರಲೋಕದಲ್ಲಿ ಅನೇಕ ವಿಚಾರಗಳ ಬಗ್ಗೆ ಸಂಶೋಧನೆ ಮತ್ತು ಅಲ್ಲಿ ಆಗು-ಹೋಗು ಚಟುವಟಿಕೆಗಳ ಬಗ್ಗೆ ಅಧ್ಯಯನ ಮಾಡಲಿದೆ. ಇದು ಭಾರತದ ಮೂರನೇ ಪ್ರಯತ್ನವಾಗಿದ್ದು, ಚಂದ್ರನತ್ತ ತಲುಪು ಮಹತ್ವದ ಭರವಸೆಯನ್ನು ಭಾರತ ಹೊಂದಿದೆ. LVM3 ರಾಕೆಟ್ ಉಡಾವಣೆಯಾದ ಸರಿಸುಮಾರು 16 ನಿಮಿಷಗಳ ನಂತರ, ಪ್ರೊಪಲ್ಷನ್ ಮಾಡ್ಯೂಲ್ ಮುಖ್ಯ ರಾಕೆಟ್‌ನಿಂದ ಪ್ರತ್ಯೇಕಗೊಳ್ಳುತ್ತದೆ. ನಂತರ ಅದರಿಂದ ಅಂಡಾಕಾರದ ಚಕ್ರ ಹೊರಗೆ ಬಂದು, ಭೂಮಿಯ ಸುತ್ತ 5 ರಿಂದ 6 ಬಾರಿ ಸುತ್ತುತ್ತದೆ. ಭೂಮಿಯಿಂದ 36,500 ಕಿಮೀ ದೂರದಿಂದ ಸಾಗಿ, ಕ್ರಮೇಣ ಚಂದ್ರನ ಕಕ್ಷೆಯತ್ತ ಬರುತ್ತದೆ.

Published On - 2:30 pm, Fri, 14 July 23

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ