ರಾಜ್ಯದಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಬದಲಾವಣೆ ಕನಸಷ್ಟೆ: ಅರುಣ್‌ ಸಿಂಗ್‌
ರಾಜ್ಯದಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಬದಲಾವಣೆ ಕನಸಷ್ಟೆ: ಅರುಣ್‌ ಸಿಂಗ್‌

ರಾಜ್ಯದಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಬದಲಾವಣೆ ಕನಸಷ್ಟೆ: ಅರುಣ್‌ ಸಿಂಗ್‌

ಸಾಧು ಶ್ರೀನಾಥ್​

Updated on: Apr 10, 2021 | 5:09 PM

ರಾಜ್ಯದಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನ ಬದಲಾಯಿಸುಲಾಗುತ್ತೆ ಅನ್ನೋದು ಕೇವಲ ಕನಸಷ್ಟೆ ಎಂದು ಬಿಜೆಪಿ ಪಕ್ಷದ ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು