ಅಯಾಸಗೊಂಡಿದ್ದ ಡಿಕೆ ಶಿವಕುಮಾರ್​ರನ್ನು ಮತ್ತಷ್ಟು ದಣಿಸಿದ ಪುಲಿಕೇಶಿನಗರ ಶಾಸಕ ಮತ್ತು ಕಾರ್ಯಕರ್ತರು!

DK Shivakumar in Pulikeshi Nagar: ಬೆಳಗ್ಗೆಯಷ್ಟೇ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಶಿವಕುಮಾರ್ ಸಹಜವಾಗೇ ದಣಿದಿದ್ದರು. ವೇದಿಕೆ ಮೇಲೆ ಅವರ ಸತ್ಕಾರ ಸಾವಕಾಶವಾಗಿ ನಡೆದಿದ್ದರೆ ಉಪ ಮುಖ್ಯಮಂತ್ರಿಗೆ ಕಿರಿಕಿರಿ ಅನಿಸುತ್ತಿರಲಿಲ್ಲ.

ಅಯಾಸಗೊಂಡಿದ್ದ ಡಿಕೆ ಶಿವಕುಮಾರ್​ರನ್ನು ಮತ್ತಷ್ಟು ದಣಿಸಿದ ಪುಲಿಕೇಶಿನಗರ ಶಾಸಕ ಮತ್ತು ಕಾರ್ಯಕರ್ತರು!
|

Updated on:Aug 04, 2023 | 5:40 PM

ಬೆಂಗಳೂರು: ನಗರದ ಪುಲಿಕೇಶಿನಗರದಲ್ಲಿ (Pulikeshinagar) ಕಾಂಗ್ರೆಸ್ ಕಚೇರಿ ಉದ್ಘಾಟಿಸಲು ಆಗಮಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪಕ್ಷದ ಕಾರ್ಯಕರ್ತರ ಗದ್ದಲದಲ್ಲಿ ಹೈರಾಣಾದರು. ಎಲ್ಲ ಕಾರ್ಯಕರ್ತರಿಗೆ ಶಿವಕುಮಾರ್ ಜೊತೆ ವೇದಿಕೆ ಮೇಲೆ ಕಾಣಿಸಿಕೊಳ್ಳುವಾಸೆ. ಮೂರು ದಿನಗಳ ದೆಹಲಿ ಪ್ರವಾಸದ ಬಳಿಕ ಇಂದು ಬೆಳಗ್ಗೆಯಷ್ಟೇ ಬೆಂಗಳೂರಿಗೆ ಆಗಮಿಸಿದ ಶಿವಕುಮಾರ್ ಸಹಜವಾಗೇ ದಣಿದಿದ್ದರು. ವೇದಿಕೆ ಮೇಲೆ ಅವರ ಸತ್ಕಾರ ಸಾವಕಾಶವಾಗಿ ನಡೆದಿದ್ದರೆ ಉಪ ಮುಖ್ಯಮಂತ್ರಿಗೆ ಕಿರಿಕಿರಿ ಅನಿಸುತ್ತಿರಲಿಲ್ಲ. ಆದರೆ, ಹಾರ ಹಾಕಲು, ಪೇಟ ತೊಡಿಸಲು, ಶಾಲು ಹೊದಿಸಲು ಮತ್ತ ನೆನಪಿನ ಕಾಣಿಕೆ ನೀಡುವಾಗ ಸ್ಥಳೀಯ ಶಾಸಕ ಎಸಿ ಶ್ರೀನಿವಾಸ (AC Srinivas), ಮಾಜಿ ಮೇಯರ್ ಸಂಪತ್ ಕುಮಾರ್ ಹಾಗೂ ಕೆಲ ಮಾಜಿ ಕಾರ್ಪೋರೇಟೆರ್ ಗಳು ಅವಸರದ ಪ್ರವೃತ್ತಿ ತೋರಿದ್ದು ಯಾಕೆ ಅಂತ ಶಿವಕುಮಾರ್ ಗೂ ಅರ್ಥವಾಗಲಿಲ್ಲ. ಪಕ್ಷದ ನೂತನ ಕಚೇರಿ ಉದ್ಘಾಟಿಸಿ ಅವರು ಅಲ್ಲಿಂದ ವಾಪಸ್ಸಾದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:40 pm, Fri, 4 August 23

Follow us
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ