ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ವಾತಾವರಣ ಕ್ಷಣ ಕ್ಷಣಕ್ಕೂ ಬದಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಸಿರು ರಾಶಿಯ ಮೇಲೆ ದಟ್ಟ ಮಂಜು ಚಿತ್ತಾರ ಬಿಡಿಸಿದೆ. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಈ ಘಾಟಿಯಲ್ಲಿ ಒಮ್ಮೆ ದಟ್ಟ ಮಂಜು ಕವಿದರೆ, ಮತ್ತೊಂದು ಕ್ಷಣದಲ್ಲೇ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಲೆಯಮಾರುತಗಳ ಈ ಮೋಡಿ ವಾಹನ ಸವಾರರಿಗೆ ಸವಾಲಾಗಿದ್ದರೂ, ಪ್ರವಾಸಿಗರನ್ನು ಮಾತ್ರ ಮಂತ್ರಮುಗ್ಧರನ್ನಾಗಿಸಿದೆ. ಪ್ರಕೃತಿಯ ಈ ಅದ್ಭುತ ಸೌಂದರ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್ಗಳಲ್ಲಿ ಫುಲ್ ಖುಷಿಯಿಂದ ಸೆರೆಹಿಡಿದಿದ್ದಾರೆ.
ಚಿಕ್ಕಮಗಳೂರು, ಜುಲೈ 05: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ವಾತಾವರಣ ಕ್ಷಣ ಕ್ಷಣಕ್ಕೂ ಬದಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಸಿರು ರಾಶಿಯ ಮೇಲೆ ದಟ್ಟ ಮಂಜು ಚಿತ್ತಾರ ಬಿಡಿಸಿದೆ. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಈ ಘಾಟಿಯಲ್ಲಿ ಒಮ್ಮೆ ದಟ್ಟ ಮಂಜು ಕವಿದರೆ, ಮತ್ತೊಂದು ಕ್ಷಣದಲ್ಲೇ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಲೆಯಮಾರುತಗಳ ಈ ಮೋಡಿ ವಾಹನ ಸವಾರರಿಗೆ ಸವಾಲಾಗಿದ್ದರೂ, ಪ್ರವಾಸಿಗರನ್ನು ಮಾತ್ರ ಮಂತ್ರಮುಗ್ಧರನ್ನಾಗಿಸಿದೆ. ಪ್ರಕೃತಿಯ ಈ ಅದ್ಭುತ ಸೌಂದರ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್ಗಳಲ್ಲಿ ಫುಲ್ ಖುಷಿಯಿಂದ ಸೆರೆಹಿಡಿದಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

