ವಿಡಿಯೋ: G20 ಭಾರತ್ ಮಂಟಪದ ಕಲರ್​ಫುಲ್ ಕಾರಂಜಿ ಚಿತ್ತಾರ ಇಲ್ಲಿದೆ ನೋಡಿ

ದೆಹಲಿಯಲ್ಲಿ ನಾಳೆಯಿಂದ 2 ದಿನಗಳ ಕಾಲ ಜಿ20 ಶೃಂಗಸಭೆ ನಡೆಯಲಿದ್ದು, ಜಿ20 ಶೃಂಗಸಭೆ ನಡೆಯುವ ಸ್ಥಳ ‘ಭಾರತ್ ಮಂಟಪಂ’ ಬಳಿ ಕಲರ್​ಫುಲ್​ ಲೈಟಿಂಗ್ಸ್​ ಹಾಕಲಾಗಿದೆ. ಅದರಲ್ಲೂ ಈ ಕಾರಂಜಿ ಚಿತ್ತಾರ ನೋಡುಗರನ್ನು ಒಮ್ಮೆ ಮಂತ್ರಮುಗ್ಧರನ್ನಾಗಿಸುತ್ತಿದೆ.

| Edited By: Kiran Hanumant Madar

Updated on: Sep 08, 2023 | 10:14 PM

ನವದೆಹಲಿ, ಸೆ.08: ದೆಹಲಿಯಲ್ಲಿ ನಾಳೆಯಿಂದ 2 ದಿನಗಳ ಕಾಲ ಜಿ20 ಶೃಂಗಸಭೆ(G20 Summit)  ನಡೆಯಲಿದ್ದು, ಜಿ20 ಶೃಂಗಸಭೆ ನಡೆಯುವ ಸ್ಥಳ ‘ಭಾರತ್ ಮಂಟಪಂ’ ಬಳಿ ಕಲರ್​ಫುಲ್​ ಲೈಟಿಂಗ್ಸ್​ ಹಾಕಲಾಗಿದೆ. ಅದರಲ್ಲೂ ಈ ಕಾರಂಜಿ ಚಿತ್ತಾರ ನೋಡುಗರನ್ನು ಒಮ್ಮೆ ಮಂತ್ರಮುಗ್ಧರನ್ನಾಗಿಸುತ್ತಿದೆ. ಹೌದು, ಈಗಾಗಲೇ ಜಿ20 ಶೃಂಗಸಭೆಗೆ ಗಣ್ಯಾತಿಗಣ್ಯರು ಆಗಮಿಸಿದ್ದು, ಎರಡು ದಿನಗಳ ಕಾಲ ಶೃಂಗಸಭೆ ನಡೆಯಲಿದೆ. ಇನ್ನು ಮೊದಲ ದಿನದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಬೆಳಗ್ಗೆ 9.30ರಿಂದ ಬೆಳಗ್ಗೆ 10.30ರ ತನಕ ಗಣ್ಯ ವ್ಯಕ್ತಿಗಳ ಆಗಮನವಾಗಲಿದೆ.

ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ ಗಣ್ಯರ ಛಾಯಾಚಿತ್ರ ವಿಕ್ಷಿಸಿ ನಂತರ ‘ಭಾರತ್ ಮಂಟಪಂ’ನ 2ನೇ ಹಂತದಲ್ಲಿರುವ ಲೀಡರ್ಸ್ ಲಾಂಜ್‌ನಲ್ಲಿ ನಾಯಕರು, ಮುಖ್ಯಸ್ಥರು ಸೇರಲಿದ್ದಾರೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ‘ಒನ್ ಅರ್ಥ್’ ಕುರಿತ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಸಮಾವೇಶದ ಜೊತೆಗೆ ಮಧ್ಯಾಹ್ನದ ಊಟ ಸವಿದು, ಮಧ್ಯಾಹ್ನ 1.30ರಿಂದ ಮಧ್ಯಾಹ್ನ 3 ಗಂಟೆವರೆಗೆ ದ್ವಿಪಕ್ಷೀಯ ಸಭೆಗಳು ನಡೆಯಲಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್