ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್: ವಿಡಿಯೋ

Updated on: Apr 25, 2026 | 5:46 PM

Chetan Ahimsa: ಡಾ ರಾಜ್​ಕುಮಾರ್ ಅವರ ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಮಾಡಿರುವ ಫೇಸ್​​ಬುಕ್ ಪೋಸ್ಟ್ ತೀವ್ರ ಟೀಕೆಗೆ ಗುರಿ ಆಗಿದೆ.  ರಾಜ್​ಕುಮಾರ್ ಎಂಬ ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ಅಷ್ಟು ಭೂಮಿಯನ್ನು ಮೀಸಲಿಟ್ಟ ಸರ್ಕಾರವನ್ನು ತಾವು ಟೀಕಿಸುತ್ತಿರುವುದಾಗಿ ಚೇತನ್ ಅಹಿಂಸ ಹೇಳಿದ್ದಾರೆ. ಚೇತನ್ ಅಹಿಂಸ ವಾದವೇನು? ವಿಡಿಯೋ ನೋಡಿ....

ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಮಾಡಿರುವ ಫೇಸ್​​ಬುಕ್ ಪೋಸ್ಟ್ ತೀವ್ರ ಟೀಕೆಗೆ ಗುರಿ ಆಗಿದೆ. 2.50 ಎಕರೆ ಭೂಮಿಯನ್ನು ಒಬ್ಬ ವ್ಯಕ್ತಿಯ ಸಮಾಧಿಗೆ ಕೊಡುವುದು ಸರಿಯೇ ಎಂಬಂತೆ ಚೇತನ್ ಅಹಿಂಸ ಪ್ರಶ್ನೆ ಮಾಡಿದ್ದಾರೆ. ಇಂದು ಟಿವಿ9 ಜೊತೆಗೆ ಮಾತನಾಡಿರುವ ಚೇತನ್ ಅಹಿಂಸ, ತಮ್ಮ ಪ್ರಶ್ನೆಯ ಉದ್ದೇಶ ಏನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ. ರಾಜ್​ಕುಮಾರ್ ಎಂಬ ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ಅಷ್ಟು ಭೂಮಿಯನ್ನು ಮೀಸಲಿಟ್ಟ ಸರ್ಕಾರವನ್ನು ತಾವು ಟೀಕಿಸುತ್ತಿರುವುದಾಗಿ ಚೇತನ್ ಅಹಿಂಸ ಹೇಳಿದ್ದಾರೆ. ಚೇತನ್ ಅಹಿಂಸ ವಾದವೇನು? ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us