Video: ಮತಗಳಿಗಾಗಿ ಛಾತಿ ಮೈಯಾಗೆ ಅವಮಾನ ಮಾಡುತ್ತಿದೆ ಕಾಂಗ್ರೆಸ್ , ಬಿಹಾರದ ಜನತೆ ಸಹಿಸೋದಿಲ್ಲ: ಮೋದಿ
ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ ಸೂರ್ಯದೇವನಿಗೆ ಅರ್ಘ್ಯ ಅರ್ಪಿಸುತ್ತಾರೆ. ಇದು ಕಾಂಗ್ರೆಸ್ಗೆ ನಾಟಕದಂತೆ ಕಾಣುತ್ತಾ ಎಂದು ಮೋದಿ ಪ್ರಶ್ನಿಸಿದ್ದಾರೆ. ಬಿಹಾರದ ತಾಯಂದಿರು, ಸಹೋದರಿಯರು ಛಾತಿ ಮೈಯಾಗೆ ಆದ ಅವಮಾನವನ್ನು ಸಹಿಸಿಕೊಳ್ಳುತ್ತಾರಾ ಖಂಡಿತವಾಗಿಯೂ ಇಲ್ಲ ಎಂದರು.
ಮುಜಾಫರ್ಪುರ, ಅಕ್ಟೋಬರ್ 30: ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ ಸೂರ್ಯದೇವನಿಗೆ ಅರ್ಘ್ಯ ಅರ್ಪಿಸುತ್ತಾರೆ. ಇದು ಕಾಂಗ್ರೆಸ್ಗೆ ನಾಟಕದಂತೆ ಕಾಣುತ್ತಾ ಎಂದು ಮೋದಿ ಪ್ರಶ್ನಿಸಿದ್ದಾರೆ. ಬಿಹಾರದ ತಾಯಂದಿರು, ಸಹೋದರಿಯರು ಛಾತಿ ಮೈಯಾಗೆ ಆದ ಅವಮಾನವನ್ನು ಸಹಿಸಿಕೊಳ್ಳುತ್ತಾರಾ ಖಂಡಿತವಾಗಿಯೂ ಇಲ್ಲ ಎಂದರು.
ರಾಹುಲ್ ಗಾಂಧಿ ಇದೇ ಪ್ರದೇಶದಲ್ಲಿ ನಿನ್ನೆ ಪ್ರಚಾರ ನಡೆಸಿ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದರು. ರಾಹುಲ್ ಗಾಂಧಿ ಇಂದು ಬಿಹಾರದಲ್ಲಿ ಚುನಾವಣಾ ಪ್ರಚಾರವನ್ನು ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿಕೊಂಡು ಕೆಲವು ಹೇಳಿಕೆಗಳನ್ನು ನೀಡಿದ್ದರು. ಪ್ರಧಾನಿ ಮೋದಿಯವರಿಗೆ ನಿಮ್ಮ ಮತ ಮಾತ್ರ ಬೇಕು. ನೀವೇನಾದರೂ ಮತಗಳಿಗಾಗಿ ಬದಲಾಗಿ ಡ್ಯಾನ್ಸ್ ಮಾಡಲು ಹೇಳಿದರೆ ಮೋದಿ ವೇದಿಕೆಯಲ್ಲಿ ನೃತ್ಯ ಕೂಡ ಮಾಡುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ

