ಛತ್ರಪತಿ ಶಿವಾಜಿ ಮಹಾರಾಜರ ಪೂರ್ವಿಕರು ಕರ್ನಾಟಕದ ಗದಗ ಜಿಲ್ಲೆಯವರು: ಉದ್ಧವ್ ಠಾಕ್ರೆಗೆ ತಕ್ಕ ಉತ್ತರ
ಛತ್ರಪತಿ ಶಿವಾಜಿ ಮಹಾರಾಜರ ಪೂರ್ವಿಕರು ಕರ್ನಾಟಕದ ಗದಗ ಜಿಲ್ಲೆಯವರು

ಛತ್ರಪತಿ ಶಿವಾಜಿ ಮಹಾರಾಜರ ಪೂರ್ವಿಕರು ಕರ್ನಾಟಕದ ಗದಗ ಜಿಲ್ಲೆಯವರು: ಉದ್ಧವ್ ಠಾಕ್ರೆಗೆ ತಕ್ಕ ಉತ್ತರ

ಸಾಧು ಶ್ರೀನಾಥ್​

Updated on: Feb 03, 2021 | 10:46 AM

ಛತ್ರಪತಿ ಶಿವಾಜಿ ಮಹಾರಾಜರ ಪೂರ್ವಿಕರು ಕರ್ನಾಟಕದ ಗದಗ ಜಿಲ್ಲೆಯವರು. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರ ಬಂದ ಮೇಲೆ ಪದೇಪದೇ ಗಡಿ ಕ್ಯಾತೆ ತಗಿಯುತ್ತಿದ್ದ ಸಿಎಂ ಉದ್ಧವ್ ಠಾಕ್ರೆಗೆ ರಾಜ್ಯದ ನಾಯಕರು ತಕ್ಕ ಉತ್ತರ ನೀಡುತ್ತಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು