ಬೀದಿ ನಾಯಿಯನ್ನು ಉಳಿಸಲು ಹೋಗಿ 17 ವರ್ಷದ ಸ್ಕೂಟಿ ಸವಾರ ಸಾವು
ಛತ್ತೀಸ್ಗಢದ ಭಿಲಾಯಿಯ ಸುಪೇಲಾ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನೊಂದಿಗೆ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಬೀದಿ ನಾಯಿಯೊಂದು ಇದ್ದಕ್ಕಿದ್ದಂತೆ ಅವನ ಮುಂದೆ ಕಾಣಿಸಿಕೊಂಡಿದ್ದು, ಆತನ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಇದರಿಂದ ನಾಯಿಯನ್ನು ಉಳಿಸಲು ಪ್ರಯತ್ನಿಸುತ್ತಿದ್ದಾಗ ಸ್ಕೂಟರ್ ನಿಯಂತ್ರಣ ತಪ್ಪಿ ಇಬ್ಬರೂ ಸವಾರರು ಚರಂಡಿಗೆ ಬಿದ್ದಿದ್ದಾರೆ.
ಛತ್ತೀಸ್ಗಢ, ಜುಲೈ 17: ಭಿಲಾಯಿಯ ಸುಪೇಲಾ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನೊಂದಿಗೆ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಬೀದಿ ನಾಯಿಯೊಂದು ಆತನ ಸ್ಕೂಟರ್ಗೆ ಅಡ್ಡ ಬಂದು ದಾಳಿ ಮಾಡಲು ಮುಂದಾಗಿತ್ತು. ಆಗ ಆ ನಾಯಿಗೆ ಡಿಕ್ಕಿ ಹೊಡೆಯಬಾರದು ಎಂದು ಆತ ತಕ್ಷಣ ಸ್ಕೂಟಿಯನ್ನು ಬೇರೆಡೆ ತಿರುಗಿಸಿದಾಗ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದಾನೆ. ಈ ಅಪಘಾತದಲ್ಲಿ ಆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಹಿಂದೆ ಕುಳಿತಿದ್ದ ಬಾಲಕ ಗಾಯಗೊಂಡಿದ್ದಾನೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗ ಇಂಟರ್ನೆಟ್ನಲ್ಲಿ ವೈರಲ್ ಆಗುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

