ಸುಪ್ರಸಿದ್ಧ ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಐತಿಹಾಸಿಕ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದತ್ತಾತ್ರೇಯ ದೇವರ ದರ್ಶನ ಪಡೆದ ಮುಖ್ಯಮಂತ್ರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವು ಗಣ್ಯರು ಸಾಥ್ ನೀಡಿದ್ದರು.
ಕಲಬುರಗಿ, ಸೆಪ್ಟೆಂಬರ್ 17: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿರುವ ಸುಪ್ರಸಿದ್ಧ ಗಾಣಗಾಪುರ ದೇವಸ್ಥಾನಕ್ಕೆ ಭೇಟಿ ನೀಡಿ, ದತ್ತಾತ್ರೇಯ ದೇವರ ದರ್ಶನ ಪಡೆದಿದ್ದಾರೆ. ಸಿಎಂ ಡಿಕೆಶಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಈ ವೇಳೆ ಸಾಥ್ ನೀಡಿದ್ದಾರೆ. ಸಿಎಂ ಭೇಟಿ ಹಿನ್ನೆಲೆ ದೇಗುಲದಲ್ಲಿ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಜೊತೆಗೆ ಮಧ್ಯಾಹ್ನ ಎರಡು ಗಂಟೆಯವರೆಗೆ ಭಕ್ತರ ದರ್ಶನಕ್ಕೂ ನಿರ್ಬಂಧ ವಿಧಿಸಲಾಗಿತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 17, 2026 02:00 PM
Loading...
Unable to load recommendations.
Follow Us
