Chikkaballapur: ಪೌರ ಕಾರ್ಮಿಕರ ಜೊತೆ ಪೊರಕೆ ಹಿಡಿದು ನಗರ ಸ್ವಚ್ಛ ಮಾಡಿದ ಜಿಲ್ಲಾಧಿಕಾರಿ
ಇಂದು(ಜು.18)ಬೆಳಿಗ್ಗೆ 6 ಗಂಟೆಯಿಂದ ನಿರಂತರವಾಗಿ 8 ಗಂಟೆವರೆಗೂ ಪೌರಕಾರ್ಮಿಕರ ಜೊತೆ ಚಿಕ್ಕಬಳ್ಳಾಫುರ ಜಿಲ್ಲಾಧಿಕಾರಿಗಳಾದ ಪಿ.ಎನ್.ರವೀಂದ್ರ ಅವರು ಪೊರಕೆ ಹಿಡಿದು ನಗರ ಸ್ವಚ್ಚತೆ ಮಾಡಿದ್ದಾರೆ.
ಚಿಕ್ಕಬಳ್ಳಾಫುರ: ಇಂದು(ಜು.18)ಬೆಳಿಗ್ಗೆ 6 ಗಂಟೆಯಿಂದ ನಿರಂತರವಾಗಿ 8 ಗಂಟೆವರೆಗೂ ಪೌರಕಾರ್ಮಿಕರ ಜೊತೆ ಚಿಕ್ಕಬಳ್ಳಾಫುರ(Chikkaballapur) ಜಿಲ್ಲಾಧಿಕಾರಿಗಳಾದ ಪಿ.ಎನ್.ರವೀಂದ್ರ ಅವರು ಪೊರಕೆ ಹಿಡಿದು ನಗರ ಸ್ವಚ್ಚತೆ ಮಾಡಿದ್ದಾರೆ. ಜಿಲ್ಲಾಡಳಿತ ಹಸಿರು ಚಿಕ್ಕಬಳ್ಳಾಪುರ ಸ್ವಚ್ಚ ಚಿಕ್ಕಬಳ್ಳಾಫುರ ಅಭಿಯಾನ ಹಮ್ಮಿಕೊಂಡಿದ್ದು, ಇದರಡಿ ಸಲಿಕೆ, ಪೊರಕೆ ಹಿಡಿದು ಪೌರ ಕಾರ್ಮಿಕರಂತೆ ಸ್ವಚ್ಚತಾ ಕಾರ್ಯ ಮಾಡಿದ್ದಾರೆ. ಇನ್ನು ಇವತ್ತು ಒಂದೇ ದಿನವಲ್ಲ ಪ್ರತಿ ಮಂಗಳವಾರ ಕೂಡ ಸ್ವಚ್ಚತೆಯನ್ನ ಮಾಡುತ್ತಾ ಬರುತ್ತಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

