Chikkaballapur: ಪೌರ ಕಾರ್ಮಿಕರ ಜೊತೆ ಪೊರಕೆ ಹಿಡಿದು ನಗರ ಸ್ವಚ್ಛ ಮಾಡಿದ ಜಿಲ್ಲಾಧಿಕಾರಿ
ಇಂದು(ಜು.18)ಬೆಳಿಗ್ಗೆ 6 ಗಂಟೆಯಿಂದ ನಿರಂತರವಾಗಿ 8 ಗಂಟೆವರೆಗೂ ಪೌರಕಾರ್ಮಿಕರ ಜೊತೆ ಚಿಕ್ಕಬಳ್ಳಾಫುರ ಜಿಲ್ಲಾಧಿಕಾರಿಗಳಾದ ಪಿ.ಎನ್.ರವೀಂದ್ರ ಅವರು ಪೊರಕೆ ಹಿಡಿದು ನಗರ ಸ್ವಚ್ಚತೆ ಮಾಡಿದ್ದಾರೆ.
ಚಿಕ್ಕಬಳ್ಳಾಫುರ: ಇಂದು(ಜು.18)ಬೆಳಿಗ್ಗೆ 6 ಗಂಟೆಯಿಂದ ನಿರಂತರವಾಗಿ 8 ಗಂಟೆವರೆಗೂ ಪೌರಕಾರ್ಮಿಕರ ಜೊತೆ ಚಿಕ್ಕಬಳ್ಳಾಫುರ(Chikkaballapur) ಜಿಲ್ಲಾಧಿಕಾರಿಗಳಾದ ಪಿ.ಎನ್.ರವೀಂದ್ರ ಅವರು ಪೊರಕೆ ಹಿಡಿದು ನಗರ ಸ್ವಚ್ಚತೆ ಮಾಡಿದ್ದಾರೆ. ಜಿಲ್ಲಾಡಳಿತ ಹಸಿರು ಚಿಕ್ಕಬಳ್ಳಾಪುರ ಸ್ವಚ್ಚ ಚಿಕ್ಕಬಳ್ಳಾಫುರ ಅಭಿಯಾನ ಹಮ್ಮಿಕೊಂಡಿದ್ದು, ಇದರಡಿ ಸಲಿಕೆ, ಪೊರಕೆ ಹಿಡಿದು ಪೌರ ಕಾರ್ಮಿಕರಂತೆ ಸ್ವಚ್ಚತಾ ಕಾರ್ಯ ಮಾಡಿದ್ದಾರೆ. ಇನ್ನು ಇವತ್ತು ಒಂದೇ ದಿನವಲ್ಲ ಪ್ರತಿ ಮಂಗಳವಾರ ಕೂಡ ಸ್ವಚ್ಚತೆಯನ್ನ ಮಾಡುತ್ತಾ ಬರುತ್ತಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

