Chikkaballapur: ಪೌರ ಕಾರ್ಮಿಕರ ಜೊತೆ ಪೊರಕೆ ಹಿಡಿದು ನಗರ ಸ್ವಚ್ಛ ಮಾಡಿದ ಜಿಲ್ಲಾಧಿಕಾರಿ

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 18, 2023 | 10:06 AM

ಇಂದು(ಜು.18)ಬೆಳಿಗ್ಗೆ 6 ಗಂಟೆಯಿಂದ ನಿರಂತರವಾಗಿ 8 ಗಂಟೆವರೆಗೂ ಪೌರಕಾರ್ಮಿಕರ ಜೊತೆ ಚಿಕ್ಕಬಳ್ಳಾಫುರ ಜಿಲ್ಲಾಧಿಕಾರಿಗಳಾದ ಪಿ.ಎನ್.ರವೀಂದ್ರ ಅವರು ಪೊರಕೆ ಹಿಡಿದು ನಗರ ಸ್ವಚ್ಚತೆ ಮಾಡಿದ್ದಾರೆ.

ಚಿಕ್ಕಬಳ್ಳಾಫುರ: ಇಂದು(ಜು.18)ಬೆಳಿಗ್ಗೆ 6 ಗಂಟೆಯಿಂದ ನಿರಂತರವಾಗಿ 8 ಗಂಟೆವರೆಗೂ ಪೌರಕಾರ್ಮಿಕರ ಜೊತೆ ಚಿಕ್ಕಬಳ್ಳಾಫುರ(Chikkaballapur) ಜಿಲ್ಲಾಧಿಕಾರಿಗಳಾದ ಪಿ.ಎನ್.ರವೀಂದ್ರ ಅವರು ಪೊರಕೆ ಹಿಡಿದು ನಗರ ಸ್ವಚ್ಚತೆ ಮಾಡಿದ್ದಾರೆ. ಜಿಲ್ಲಾಡಳಿತ ಹಸಿರು ಚಿಕ್ಕಬಳ್ಳಾಪುರ ಸ್ವಚ್ಚ ಚಿಕ್ಕಬಳ್ಳಾಫುರ ಅಭಿಯಾನ ಹಮ್ಮಿಕೊಂಡಿದ್ದು, ಇದರಡಿ ಸಲಿಕೆ, ಪೊರಕೆ ಹಿಡಿದು ಪೌರ ಕಾರ್ಮಿಕರಂತೆ ಸ್ವಚ್ಚತಾ ಕಾರ್ಯ ಮಾಡಿದ್ದಾರೆ. ಇನ್ನು ಇವತ್ತು ಒಂದೇ ದಿನವಲ್ಲ ಪ್ರತಿ ಮಂಗಳವಾರ ಕೂಡ ಸ್ವಚ್ಚತೆಯನ್ನ ಮಾಡುತ್ತಾ ಬರುತ್ತಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More