AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಉದ್ಗಾಟನೆಗೂ ಮುನ್ನವೇ ಬ್ಯಾನರ್ ತೆರವು: ಶಾಸಕ ಪ್ರದೀಪ್ ಈಶ್ವರ್​ ರೂಲ್ಸ್ ಪಾಲಿಸಿದ ಅಧಿಕಾರಿಗಳು

ಶಕ್ತಿ ಯೋಜನೆ ಉದ್ಗಾಟನೆಗೂ ಮುನ್ನವೇ ಬ್ಯಾನರ್ ತೆರವು: ಶಾಸಕ ಪ್ರದೀಪ್ ಈಶ್ವರ್​ ರೂಲ್ಸ್ ಪಾಲಿಸಿದ ಅಧಿಕಾರಿಗಳು

ರಮೇಶ್ ಬಿ. ಜವಳಗೇರಾ
|

Updated on: Jun 11, 2023 | 5:02 PM

Share

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಉದ್ಘಾಟನೆಗೂ ಮುನ್ನವೇ ಬ್ಯಾನರ್​ಗಳನ್ನು ತೆರವುಗೊಳಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಉದ್ಘಾಟನೆಗೂ ಮುನ್ನವೇ ಬ್ಯಾನರ್​ಗಳನ್ನು ತೆರವುಗೊಳಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸ್ವಾಗತ ಕೋರಿ ಕಾಂಗ್ರೆಸ್ ಮುಖಂಡರು ಬ್ಯಾನರ್​ ಅಳವಡಿಸಿದ್ದರು. ಆದ್ರೆ,  ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ನಗರಸಭೆ ಅಧಿಕಾರಿಗಳು ಬ್ಯಾನರ್ ತೆರವು ಮಾಡಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬ್ಯಾನರ್​​ಗಳ ತೆರವಿಗೆ ಎಂಎಲ್​ಎ ಪ್ರದೀಪ್​ ಈಶ್ವರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡ ನಗರಸಭೆ ಅಧಿಕಾರಿಗಳು ಬ್ಯಾನರ್ ತೆರವು ಮಾಡಿದರು. ಇದರಿಂದ ಕಾಂಗ್ರೆಸ್​ ಕಾರ್ಯಕರ್ತರು ಅಸಮಧಾನಗೊಂಡರು.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More