ಈಶಾ ಫೌಂಡೇಶನ್ ಆದಿಶಿವ ಪ್ರತಿಮೆ ನೋಡಲು ಆಗಮಿಸಿದ ಜನ, ಚಿಕ್ಕಬಳ್ಳಾಪುರ ಬಸ್ ನಿಲ್ದಾಣದಲ್ಲಿ ಜನಜಾತ್ರೆ
ಹಬ್ಬದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳು ಬಂದ ಕಾರಣ ಬೆಂಗಳೂರುಗೆ ಹೋಗುವವರ ಸಂಖ್ಯೆ ನಿಲ್ದಾಣದಲ್ಲಿ ಹೆಚ್ಚಿದೆಯಂತೆ. ಶಾಲಾ ಕಾಲೇಜುಗಳಿಗೆ ಹೋಗುವವರು ಮತ್ತು ಕಚೇರಿಗಳಿಗೆ ಹೋಗುವವರು ಬಸ್ ಹತ್ತಲು ಧಾವಂತ ಪ್ರದರ್ಶಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಪ್ರಯಾಣಿಕರಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚು!
ಚಿಕ್ಕಬಳ್ಳಾಪುರ: ಇದ್ಯಾವುದೇ ಜಾತ್ರೆ ಅಲ್ಲ, ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಬರಲು ಬಸ್ ನಿಲ್ದಾಣದಲ್ಲಿ ಜನರ ನೂಕುನುಗ್ಗಾಟ. ದೀಪಾವಳಿ ಪ್ರಯುಕ್ತ ನಗರದಲ್ಲಿ ಈಶಾ ಪ್ರತಿಷ್ಠಾನದಿಂದ ನಿರ್ಮಿಸಲಾಗಿರುವ ಆದಿಶಿವನ ಪ್ರತಿಮೆ ದರ್ಶನ್ ಮಾಡಿಕೊಳ್ಳಲು ಸಾವಿರಾರು ಜನ ಆಗಮಿಸಿದ್ದರು. ಜನಜಂಗುಳಿಯ ನಿಮಿತ್ತ ಬೆಂಗಳುರುಗೆ ಹೆಚ್ಚುವರಿ ಬಸ್ಗಳ ಏರ್ಪಾಟನ್ನು ಕೆಎಸ್ಆರ್ಟಿಸಿ ಮಾಡಿದ್ದರೂ ಈ ಪಾಟಿ ಜನ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮಳೆಗೆ ಕೆಂಪು ಸುಂದರಿ ಟೊಮೇಟೊ ಬೆಲೆ ಭಾರಿ ಕುಸಿತ, ರೈತರು ಕಂಗಾಲು
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

