Chikkaballapur: ಟೊಮ್ಯಾಟೊಗೆ ಕಳ್ಳರ ಕಾಟ; ಹಗಲು-ರಾತ್ರಿ ಟೊಮ್ಯಾಟೊ ತೋಟ ಕಾಯ್ತಿರುವ ರೈತರು

ಟೊಮ್ಯಾಟೊಗೆ ಚಿನ್ನದ ಬೆಲೆ ಹಿನ್ನಲೆ ರೈತರ ಟೊಮ್ಯಾಟೊ ತೋಟದ ಮೇಲೆ ಕಳ್ಳರ ಕಣ್ಣು ಬಿದ್ದಿದ್ದು, ಕಳ್ಳತನದಿಂದ ಕಂಗಲಾದ ರೈತರು ಇದೀಗ ಹಗಲು-ರಾತ್ರಿ ಟೊಮ್ಯಾಟೊ ತೋಟ ಕಾಯುತ್ತಿದ್ದಾರೆ.

Chikkaballapur: ಟೊಮ್ಯಾಟೊಗೆ ಕಳ್ಳರ ಕಾಟ; ಹಗಲು-ರಾತ್ರಿ ಟೊಮ್ಯಾಟೊ ತೋಟ ಕಾಯ್ತಿರುವ ರೈತರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 12, 2023 | 9:07 AM

ಚಿಕ್ಕಬಳ್ಳಾಫುರ: ಟೊಮ್ಯಾಟೊಗೆ ಚಿನ್ನದ ಬೆಲೆ ಹಿನ್ನಲೆ ರೈತರ ಟೊಮ್ಯಾಟೊ ತೋಟದ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ಅದರಂತೆ ಚಿಂತಾಮಣಿ(Chintamani) ತಾಲೂಕಿನ ವಿವಿಧೆಡೆ ತೋಟದಲ್ಲಿ ಟೊಮ್ಯಾಟೊ ಕಳ್ಳತನವಾಗಿದೆ. ಟೊಮ್ಯಾಟೊ ಕಳ್ಳತನದಿಂದ ಕಂಗಲಾದ ರೈತರು, ಕೈಗೆ ಬಂದ ತುತ್ತು ಕಳ್ಳರ ಪಾಲು ಆಗುವ ಆತಂಕದಲ್ಲಿದ್ದಾರೆ. ಹೀಗಾಗಿ ಹಗಲು ರಾತ್ರಿ, ಗಾಳಿ ಮಳೆಯನ್ನು ಲೆಕ್ಕಿಸದೆ ಟೊಮ್ಯಾಟೊ ತೋಟವನ್ನ ಕಾಯುತ್ತಿದ್ದಾರೆ. ಇನ್ನು ಮತ್ತೊಂದು ಹೊಸ ಕ್ರಾಪ್ಟ್​ ಬರುವವರೆಗೂ ಇದರ ಬೆಲೆ ಕಡಿಮೆಯಾಗುವ ಸಾಧ್ಯತೆ ಕಡಿಮೆಯಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:06 am, Wed, 12 July 23

Follow us
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ