AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಕಾಡಾನೆ ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು; ಯಜಮಾನನ ಮೃತದೇಹ ನೋಡಿ ಸಾಕು ನಾಯಿಯ ರೋಧನೆ, ಇಲ್ಲಿದೆ ವಿಡಿಯೋ

ಕಾಡಾನೆ(Wild Elephant) ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಜಮಾನನ ಮೃತದೇಹ ನೋಡಿ ಸಾಕುನಾಯಿ(Dog)ಯ ರೋಧನೆ ಮುಗಿಲು ಮುಟ್ಟಿದೆ. ಕಾಡಾನೆ ದಾಳಿಗೆ ಸಾವನ್ನಪ್ಪಿದ ಗೌಡಹಳ್ಳಿ ಗ್ರಾಮದ ETF ಸಿಬ್ಬಂದಿ ಕಾರ್ತಿಕ್ ತನ್ನ ನಾಯಿಯನ್ನು ಪ್ರೀತಿಯಿಂದ ಸಾಕಿದ್ದರು. ಈ ಹಿನ್ನಲೆ ಒಡೆಯನ ಮೃತದೇಹದ ಎದುರು ಸಾಕು ನಾಯಿ ಕಣ್ಣೀರು ಹಾಕುತ್ತಿದೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 24, 2023 | 4:40 PM

Share

ಚಿಕ್ಕಮಗಳೂರು, ನ.24: ಜಿಲ್ಲೆಯ ಮೂಡಿಗೆರೆ (Mudigere)ತಾಲೂಕಿನ ಗೌಡಹಳ್ಳಿ ಬಳಿ ಕಾಡಾನೆ(Wild Elephant) ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಜಮಾನನ ಮೃತದೇಹ ನೋಡಿ ಸಾಕುನಾಯಿ(Dog)ಯ ರೋಧನೆ ಮುಗಿಲು ಮುಟ್ಟಿದೆ. ಕಾಡಾನೆ ದಾಳಿಗೆ ಸಾವನ್ನಪ್ಪಿದ ಗೌಡಹಳ್ಳಿ ಗ್ರಾಮದ ETF ಸಿಬ್ಬಂದಿ ಕಾರ್ತಿಕ್ ತನ್ನ ನಾಯಿಯನ್ನು ಪ್ರೀತಿಯಿಂದ ಸಾಕಿದ್ದರು. ಈ ಹಿನ್ನಲೆ ಒಡೆಯನ ಮೃತದೇಹದ ಎದುರು ಸಾಕು ನಾಯಿ ಕಣ್ಣೀರು ಹಾಕುತ್ತಿದೆ. ಈ ನಾಯಿಯ ಪ್ರೀತಿ ನೋಡಿ ಅಂತ್ಯಕ್ರಿಯೆಗೆ ಬಂದಿದ್ದ ಸ್ಥಳೀಯರು ಕೂಡ ಕಣ್ಣೀರು ಹಾಕಿರುವ ಹೃದಯ ವಿದ್ರಾವಹಕ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ