AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಕಾಡಾನೆ ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು; ಯಜಮಾನನ ಮೃತದೇಹ ನೋಡಿ ಸಾಕು ನಾಯಿಯ ರೋಧನೆ, ಇಲ್ಲಿದೆ ವಿಡಿಯೋ

ಕಾಡಾನೆ(Wild Elephant) ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಜಮಾನನ ಮೃತದೇಹ ನೋಡಿ ಸಾಕುನಾಯಿ(Dog)ಯ ರೋಧನೆ ಮುಗಿಲು ಮುಟ್ಟಿದೆ. ಕಾಡಾನೆ ದಾಳಿಗೆ ಸಾವನ್ನಪ್ಪಿದ ಗೌಡಹಳ್ಳಿ ಗ್ರಾಮದ ETF ಸಿಬ್ಬಂದಿ ಕಾರ್ತಿಕ್ ತನ್ನ ನಾಯಿಯನ್ನು ಪ್ರೀತಿಯಿಂದ ಸಾಕಿದ್ದರು. ಈ ಹಿನ್ನಲೆ ಒಡೆಯನ ಮೃತದೇಹದ ಎದುರು ಸಾಕು ನಾಯಿ ಕಣ್ಣೀರು ಹಾಕುತ್ತಿದೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 24, 2023 | 4:40 PM

Share

ಚಿಕ್ಕಮಗಳೂರು, ನ.24: ಜಿಲ್ಲೆಯ ಮೂಡಿಗೆರೆ (Mudigere)ತಾಲೂಕಿನ ಗೌಡಹಳ್ಳಿ ಬಳಿ ಕಾಡಾನೆ(Wild Elephant) ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಜಮಾನನ ಮೃತದೇಹ ನೋಡಿ ಸಾಕುನಾಯಿ(Dog)ಯ ರೋಧನೆ ಮುಗಿಲು ಮುಟ್ಟಿದೆ. ಕಾಡಾನೆ ದಾಳಿಗೆ ಸಾವನ್ನಪ್ಪಿದ ಗೌಡಹಳ್ಳಿ ಗ್ರಾಮದ ETF ಸಿಬ್ಬಂದಿ ಕಾರ್ತಿಕ್ ತನ್ನ ನಾಯಿಯನ್ನು ಪ್ರೀತಿಯಿಂದ ಸಾಕಿದ್ದರು. ಈ ಹಿನ್ನಲೆ ಒಡೆಯನ ಮೃತದೇಹದ ಎದುರು ಸಾಕು ನಾಯಿ ಕಣ್ಣೀರು ಹಾಕುತ್ತಿದೆ. ಈ ನಾಯಿಯ ಪ್ರೀತಿ ನೋಡಿ ಅಂತ್ಯಕ್ರಿಯೆಗೆ ಬಂದಿದ್ದ ಸ್ಥಳೀಯರು ಕೂಡ ಕಣ್ಣೀರು ಹಾಕಿರುವ ಹೃದಯ ವಿದ್ರಾವಹಕ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​