AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಕಾಡಾನೆ ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು; ಯಜಮಾನನ ಮೃತದೇಹ ನೋಡಿ ಸಾಕು ನಾಯಿಯ ರೋಧನೆ, ಇಲ್ಲಿದೆ ವಿಡಿಯೋ

ಕಾಡಾನೆ(Wild Elephant) ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಜಮಾನನ ಮೃತದೇಹ ನೋಡಿ ಸಾಕುನಾಯಿ(Dog)ಯ ರೋಧನೆ ಮುಗಿಲು ಮುಟ್ಟಿದೆ. ಕಾಡಾನೆ ದಾಳಿಗೆ ಸಾವನ್ನಪ್ಪಿದ ಗೌಡಹಳ್ಳಿ ಗ್ರಾಮದ ETF ಸಿಬ್ಬಂದಿ ಕಾರ್ತಿಕ್ ತನ್ನ ನಾಯಿಯನ್ನು ಪ್ರೀತಿಯಿಂದ ಸಾಕಿದ್ದರು. ಈ ಹಿನ್ನಲೆ ಒಡೆಯನ ಮೃತದೇಹದ ಎದುರು ಸಾಕು ನಾಯಿ ಕಣ್ಣೀರು ಹಾಕುತ್ತಿದೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 24, 2023 | 4:40 PM

Share

ಚಿಕ್ಕಮಗಳೂರು, ನ.24: ಜಿಲ್ಲೆಯ ಮೂಡಿಗೆರೆ (Mudigere)ತಾಲೂಕಿನ ಗೌಡಹಳ್ಳಿ ಬಳಿ ಕಾಡಾನೆ(Wild Elephant) ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಜಮಾನನ ಮೃತದೇಹ ನೋಡಿ ಸಾಕುನಾಯಿ(Dog)ಯ ರೋಧನೆ ಮುಗಿಲು ಮುಟ್ಟಿದೆ. ಕಾಡಾನೆ ದಾಳಿಗೆ ಸಾವನ್ನಪ್ಪಿದ ಗೌಡಹಳ್ಳಿ ಗ್ರಾಮದ ETF ಸಿಬ್ಬಂದಿ ಕಾರ್ತಿಕ್ ತನ್ನ ನಾಯಿಯನ್ನು ಪ್ರೀತಿಯಿಂದ ಸಾಕಿದ್ದರು. ಈ ಹಿನ್ನಲೆ ಒಡೆಯನ ಮೃತದೇಹದ ಎದುರು ಸಾಕು ನಾಯಿ ಕಣ್ಣೀರು ಹಾಕುತ್ತಿದೆ. ಈ ನಾಯಿಯ ಪ್ರೀತಿ ನೋಡಿ ಅಂತ್ಯಕ್ರಿಯೆಗೆ ಬಂದಿದ್ದ ಸ್ಥಳೀಯರು ಕೂಡ ಕಣ್ಣೀರು ಹಾಕಿರುವ ಹೃದಯ ವಿದ್ರಾವಹಕ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್